ಇಲ್ಲಿಯವರೆಗೆ ದೊರೆತ ಇತಿಹಾಸದಲ್ಲಿಯೇ ಅತ್ಯಂತ ಸುಂದರ ಪ್ರತಿಮೆ

ಬುಲ್ಡಾಣಾ – ಸಿಂಧಖೇಡ್ ರಾಜಾ ಪಟ್ಟಣದಲ್ಲಿರುವ ಐತಿಹಾಸಿಕ ರಾಜೆ ಲಖುಜಿರಾವ್ ಜಾಧವ್ ಅವರ ಸಮಾಧಿಯ ಪರಿಸರದ ಜೀರ್ಣೋದ್ಧಾರ ಮತ್ತು ಸಂರಕ್ಷಣೆಯ ಕಾರ್ಯವು ಹಲವಾರು ತಿಂಗಳುಗಳಿಂದ ನಡೆಯುತ್ತಿದೆ. ಅವರ ಸಮಾಧಿಯ ಮುಂಭಾಗದಲ್ಲಿ ಉತ್ಖನನ ಮಾಡುವಾಗ, ಶ್ರೀ ವಿಷ್ಣು ಮತ್ತು ಲಕ್ಷ್ಮಿ ದೇವಿಯ ಭವ್ಯವಾದ ವಿಗ್ರಹಗಳು ಸಿಕ್ಕಿವೆ. ಈ ಸುಂದರ ಮತ್ತು ಆಕರ್ಷಕ ವಿಗ್ರಹವು ಇಲ್ಲಿಯವರೆಗಿನ ಇತಿಹಾಸದಲ್ಲಿ ಸಿಕ್ಕಂತಹ ಎಲ್ಲಕ್ಕಿಂತ ಅತ್ಯಂತ ಸುಂದರವಾದ ವಿಗ್ರಹವಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಗ್ರಹಗಳು ಸುಮಾರು ಹನ್ನೊಂದನೇ ಶತಮಾನದ್ದು ಇರಬಹುದೆಂದು ಹೇಳಲಾಗಿದೆ.
ಮುಂಬರುವ ದಿನಗಳಲ್ಲಿ ಈ ಪ್ರದೇಶದ ಸಂಪೂರ್ಣ ಉತ್ಖನನ ಮಾಡಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕರಾದ ಅರುಣ್ ಮಲಿಕ್ ಅವರು ತಿಳಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!