
ಅಯೋಧ್ಯೆ – ಬಾಗೇಶ್ವರ ಧಾಮದ ಮಹಂತ್ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದರು. ಅಯೋಧ್ಯೆಯಲ್ಲಿ ಪ್ರಸಾರಮಾಧ್ಯಮದವರೊಂದಿಗೆ ಸಂವಾದ ನಡೆಸಿದ ಅವರು,” ಶ್ರೀರಾಮ ಮಂದಿರದಂತೆ ಕಾಶಿ ಮತ್ತು ಮಥುರಾದಲ್ಲಿಯೂ ದೇವಾಲಯಗಳನ್ನು ನಿರ್ಮಿಸಲಾಗುವುದು. ಹಿಂದೂ ರಾಷ್ಟ್ರ ನಿರ್ಮಾಣವಾಗುವವರೆಗೂ ನಾವು ಶಾಂತವಾಗಿ ಕುಳಿತುಕೊಳ್ಳುವುದಿಲ್ಲ,’’ಹಿಂದುತ್ವವು ಒಂದು ಸಕ್ಷಮ ವಿಚಾರ ಧಾರೆಯಾಗಿದ್ದು ರಾಷ್ಟ್ರದ ಗುರುತಾಗಿದೆ. ಆದ್ದರಿಂದ ಈ ಸಿದ್ಧಾಂತವನ್ನು ಪ್ರಸ್ಥಾಪಿಸುವುದು ನಮ್ಮ ಧ್ಯೇಯವಾಗಿದೆ, ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿನ ಸೋಲಿನ ಬಗ್ಗೆ ಮಾತನಾಡುವಾಗ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿಅವರು, ಹಿಂದುತ್ವ ಎಂದಿಗೂ ಸೋಲುವುದಿಲ್ಲ, ಹಿಂದುತ್ವ ಕಲಿಯುತ್ತದೆ. ಸೋಲನ್ನು ಅದು ‘ಕಲಿಯುವ ಅವಕಾಶ’ ಎಂದು ನಂಬುತ್ತಾರೆ ಎಂದು ಹೇಳಿದರು.
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!