
ಗಂಗಾ ಪಾಪಂ ಶಶೀ ತಾಪಂ ದೈನ್ಯಂ ಕಲ್ಪತರುಸ್ತಥಾ | ಪಾಪಂ ತಾಪಂ ಚ ದೈನ್ಯಂ ಚ ಹರೇಚ್ಛಿ ಗುರುದರ್ಶನಮ್ ||
– ಶ್ರೀಗುರುಚರಿತ್ರೆ, ಅಧ್ಯಾಯ ೧೩, ಶ್ಲೋಕ ೧೩೦
ಅರ್ಥ : ಗಂಗೆಯಿಂದ ಪಾಪ, ಶಶಿಯಿಂದ (ಚಂದ್ರನಿಂದ) ತಾಪ (ಮಾನಸಿಕ ಒತ್ತಡ) ಮತ್ತು ಕಲ್ಪತರುವಿನಿಂದ ದೈನ್ಯ (ದಾರಿದ್ರ್ಯ) ದೂರವಾಗುತ್ತದೆ. ತದ್ವಿರುದ್ಧವಾಗಿ ಶ್ರೀಗುರುಗಳ ದರ್ಶನದಿಂದ ಪಾಪ, ತಾಪ ಮತ್ತು ದೈನ್ಯ ಈ ಮೂರೂ ವಿಷಯಗಳ ಹರಣವಾಗುತ್ತದೆ, ಅಂದರೆ ಈ ಮೂರೂ ತೊಂದರೆಗಳು ದೂರವಾಗುತ್ತವೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !