
‘ಗುರುಗಳು ವಿಶ್ವಾಸದ ಮೇಲಿದ್ದಾರೆ. ನಮ್ಮ ವಿಶ್ವಾಸದ ಮೇಲೆ ಗುರುಗಳ ಹಿರಿಮೆ ಅವಲಂಬಿಸಿದೆ. ಗುರುಗಳು ನಿಮ್ಮ ವಿಶ್ವಾಸದ ಮೇಲೆಯೂ ಇದ್ದಾರೆ. ನಿಮ್ಮ ವಿಶ್ವಾಸದಲ್ಲೇ ಗುರುಗಳಿದ್ದಾರೆ. – ಸಂತ ಭಕ್ತರಾಜ ಮಹಾರಾಜರು.
ಭಾವಾರ್ಥ : ‘ಗುರುಗಳು ವಿಶ್ವಾಸದ ಮೇಲಿದ್ದಾರೆ. ನಮ್ಮ ವಿಶ್ವಾಸದ ಮೇಲೆ ಗುರುಗಳ ಹಿರಿಮೆ ಅವಲಂಬಿಸಿದೆ, ಇದರಲ್ಲಿನ ‘ಗುರು ಶಬ್ದವನ್ನು ಬಾಹ್ಯ ಗುರುಗಳ ಬಗ್ಗೆ ಉಪಯೋಗಿಸಲಾಗಿದೆ. ಗುರುಗಳ ಮೇಲೆ ವಿಶ್ವಾಸವಿದ್ದರೆ ಮಾತ್ರ ಗುರುಗಳು ‘ಗುರು ಎಂದು ಕಾರ್ಯವನ್ನು ಮಾಡಬಲ್ಲರು. ‘ಗುರುಗಳು ನಿಮ್ಮ ವಿಶ್ವಾಸದ ಮೇಲೆಯೂ ಇದ್ದಾರೆ. ನಿಮ್ಮ ವಿಶ್ವಾಸದಲ್ಲಿಯೇ ಗುರುಗಳಿದ್ದಾರೆ ಇದರಲ್ಲಿ ‘ಗುರು ಶಬ್ದವು ಅಂತರ್ಯಾಮಿ ಗುರುವಾಗಿದೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !