
‘ಗುರುಗಳು ವಿಶ್ವಾಸದ ಮೇಲಿದ್ದಾರೆ. ನಮ್ಮ ವಿಶ್ವಾಸದ ಮೇಲೆ ಗುರುಗಳ ಹಿರಿಮೆ ಅವಲಂಬಿಸಿದೆ. ಗುರುಗಳು ನಿಮ್ಮ ವಿಶ್ವಾಸದ ಮೇಲೆಯೂ ಇದ್ದಾರೆ. ನಿಮ್ಮ ವಿಶ್ವಾಸದಲ್ಲೇ ಗುರುಗಳಿದ್ದಾರೆ. – ಸಂತ ಭಕ್ತರಾಜ ಮಹಾರಾಜರು.
ಭಾವಾರ್ಥ : ‘ಗುರುಗಳು ವಿಶ್ವಾಸದ ಮೇಲಿದ್ದಾರೆ. ನಮ್ಮ ವಿಶ್ವಾಸದ ಮೇಲೆ ಗುರುಗಳ ಹಿರಿಮೆ ಅವಲಂಬಿಸಿದೆ, ಇದರಲ್ಲಿನ ‘ಗುರು ಶಬ್ದವನ್ನು ಬಾಹ್ಯ ಗುರುಗಳ ಬಗ್ಗೆ ಉಪಯೋಗಿಸಲಾಗಿದೆ. ಗುರುಗಳ ಮೇಲೆ ವಿಶ್ವಾಸವಿದ್ದರೆ ಮಾತ್ರ ಗುರುಗಳು ‘ಗುರು ಎಂದು ಕಾರ್ಯವನ್ನು ಮಾಡಬಲ್ಲರು. ‘ಗುರುಗಳು ನಿಮ್ಮ ವಿಶ್ವಾಸದ ಮೇಲೆಯೂ ಇದ್ದಾರೆ. ನಿಮ್ಮ ವಿಶ್ವಾಸದಲ್ಲಿಯೇ ಗುರುಗಳಿದ್ದಾರೆ ಇದರಲ್ಲಿ ‘ಗುರು ಶಬ್ದವು ಅಂತರ್ಯಾಮಿ ಗುರುವಾಗಿದೆ.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !