
ತಪಸ್ಸು ಮತ್ತು ಶುದ್ಧಿಯಿಂದ ನಿರ್ಮಾಣವಾಗುವ ಕ್ರಿಯೆಯನ್ನು ಸದ್ಗುರುಗಳು ತ್ರಯಸ್ಥರಾಗಿ ದೂರದಿಂದಲೇ ನೋಡುತ್ತಿರುತ್ತಾರೆ ಮತ್ತು ಅದರಿಂದ ಹೊರಹೊಮ್ಮುವ ಕಲೆಯನ್ನು ಶಿಷ್ಯನು ಸ್ವತಃ ಅನುಭವಿಸುತ್ತಿರುತ್ತಾನೆ. ಸದ್ಗುರುಗಳು ಪ್ರತ್ಯಕ್ಷದಲ್ಲಿ ಕೂರ್ಮದೃಷ್ಟಿಯಿಂದ ಶಿಷ್ಯನನ್ನು ಕಾಪಾಡುತ್ತಿರುತ್ತಾರೆ. ಕೇವಲ ಆಧಾರದ ಕೈಯನ್ನು ನೀಡಿ ಸಾಧನೆಯಿಂದ ನಿರ್ಮಾಣವಾಗುವ ಆಘಾತಗಳನ್ನು ಸ್ವತಃ ಎದುರಿಸುವ ಸಶಕ್ತ ಸಾಮರ್ಥ್ಯವನ್ನು ಶಿಷ್ಯರಲ್ಲಿ ಸದ್ಗುರುಗಳು ನಿರ್ಮಿಸುತ್ತಾರೆ.
– ಸ್ವಾಮಿ ವಿದ್ಯಾನಂದ (ಆಧಾರ : ಗ್ರಂಥ ‘ಚಿಂತನಧಾರಾ)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !