
ರಾಂಚಿ (ಜಾರ್ಖಂಡ್) – ರಾಜ್ಯದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ಸರ್ಕಾರವು 25 ರಿಂದ 50 ವರ್ಷದೊಳಗಿನ ಬಡ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂಪಾಯಿ ನೀಡಲಿದೆ. ಈ ಯೋಜನೆಯಿಂದ 40 ಲಕ್ಷ ಮಹಿಳೆಯರಿಗೆ ಲಾಭ ಆಗಲಿದೆ. ಈ ಯೋಜನೆಯಿಂದ ವರ್ಷಕ್ಕೆ 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಖರ್ಚಾಗಬಹುದು. ‘ಮುಖ್ಯಮಂತ್ರಿ ಸಹೋದರಿ-ಮಗಳು ಸ್ವಾವಲಂಬನ ಪ್ರೊತ್ಸಾಹ ಯೋಜನಾ’ ಹೆಸರಿನ ಈ ಯೋಜನೆಯನ್ನು ಜುಲೈ 1 ರಿಂದ ಪ್ರಾರಂಭವಾಗಲಿದೆ. ಸರ್ಕಾರ ಶೀಘ್ರದಲ್ಲೇ ಶಿಬಿರ ಆಯೋಜಿಸಿ ಅರ್ಜಿಗಳನ್ನು ತೆಗೆದುಕೊಳ್ಳಲಿದೆ. ಅರ್ಜಿಯ ಪ್ರಕ್ರಿಯೆ ಜುಲೈನಲ್ಲಿ ಪೂರ್ಣಗೊಳ್ಳುವಂತೆ ನಿಯೋಜಿಸಲಾಗಿದೆ. ಈ ಯೋಜನೆಯ ಮೂಲಕ ಆಗಸ್ಟ್ನಿಂದ ಮಹಿಳೆಯರ ಖಾತೆಗಳಿಗೆ ಹಣ ರವಾನೆವಾಗಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!