ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವ

ಭಜರಂಗಬಲಿ ಹನುಮಾನ್ ಧಾರ್ಮಿಕ ಸ್ಥಾಪನೆಗೆ ಶಕ್ತಿ ನೀಡುವ ದೇವರಾಗಿದ್ದಾರೆ. ಮಾರುತಿರಾಯನು ರಾವಣನನ್ನು ಕೊಲ್ಲಲು ಶ್ರೀರಾಮನಿಗೆ ಸಹಾಯ ಮಾಡಿದನು. ಮಹಾಭಾರತದಲ್ಲಿ, ಮಾರುತಿರಾಯ ಅರ್ಜುನನ ರಥದ ಮೇಲೆ ಸೂಕ್ಷ್ಮದಲ್ಲಿ ವಿರಾಜಮಾನರಾಗಿ ಕೌರವರನ್ನು ನಾಶಮಾಡಲು ಅರ್ಜುನನಿಗೆ ಶಕ್ತಿ ನೀಡಿದನು. ಅದೇ ರೀತಿ ಬಜರಂಗಬಲಿ ಹನುಮಾನ್ ಹಿಂದೂ ರಾಷ್ಟ್ರ ಸ್ಥಾಪನೆಗೆ ಶಕ್ತಿ ನೀಡುವನು. ಇದಕ್ಕಾಗಿ ಪ್ರತಿ ಶನಿವಾರದಂದು ಪ್ರತಿ ಗ್ರಾಮಗಳಲ್ಲಿ ಹಿಂದೂ ಯುವಕರು ಹನುಮಾನ್ ದೇವಸ್ಥಾನದಲ್ಲಿ ಸೇರಿ ಹನುಮಾನ್ ಚಾಲೀಸಾ ಪಾರಾಯಣ ಮಾಡಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಸಂಕಲ್ಪ ಮಾಡಬೇಕು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!