ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವ

ಭಜರಂಗಬಲಿ ಹನುಮಾನ್ ಧಾರ್ಮಿಕ ಸ್ಥಾಪನೆಗೆ ಶಕ್ತಿ ನೀಡುವ ದೇವರಾಗಿದ್ದಾರೆ. ಮಾರುತಿರಾಯನು ರಾವಣನನ್ನು ಕೊಲ್ಲಲು ಶ್ರೀರಾಮನಿಗೆ ಸಹಾಯ ಮಾಡಿದನು. ಮಹಾಭಾರತದಲ್ಲಿ, ಮಾರುತಿರಾಯ ಅರ್ಜುನನ ರಥದ ಮೇಲೆ ಸೂಕ್ಷ್ಮದಲ್ಲಿ ವಿರಾಜಮಾನರಾಗಿ ಕೌರವರನ್ನು ನಾಶಮಾಡಲು ಅರ್ಜುನನಿಗೆ ಶಕ್ತಿ ನೀಡಿದನು. ಅದೇ ರೀತಿ ಬಜರಂಗಬಲಿ ಹನುಮಾನ್ ಹಿಂದೂ ರಾಷ್ಟ್ರ ಸ್ಥಾಪನೆಗೆ ಶಕ್ತಿ ನೀಡುವನು. ಇದಕ್ಕಾಗಿ ಪ್ರತಿ ಶನಿವಾರದಂದು ಪ್ರತಿ ಗ್ರಾಮಗಳಲ್ಲಿ ಹಿಂದೂ ಯುವಕರು ಹನುಮಾನ್ ದೇವಸ್ಥಾನದಲ್ಲಿ ಸೇರಿ ಹನುಮಾನ್ ಚಾಲೀಸಾ ಪಾರಾಯಣ ಮಾಡಿ ಹಿಂದೂ ರಾಷ್ಟ್ರ ಸ್ಥಾಪನೆಗೆ ಸಂಕಲ್ಪ ಮಾಡಬೇಕು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !