
ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ನಿಮಿತ್ತ ಶೃಂಗೇರಿಯ ದಕ್ಷಿಣಾಮ್ನಯ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಯವರ ಉತ್ತರಾಧಿಕಾರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾರಾಜರು ಆಶೀರ್ವಚನ ಸಂದೇಶ ಕಳುಹಿಸಿದ್ದಾರೆ.
🕉️ Dharma and Nation are like two eyes and when we work for it’s welfare our well being is automatically taken care of – His Holiness Jagadguru Sri Sri Vidhushekhara Bharati Sannidhanam @sringerimath
🕉️ The lack of information on Dharma creates doubts in Hindus due to the… pic.twitter.com/tOvOxVAKFv
— Sanatan Prabhat (@SanatanPrabhat) June 24, 2024
ಈ ಸಂದೇಶದಲ್ಲಿ ಅವರು, ‘ಸನಾತನ ಧರ್ಮ ಸರ್ವಶ್ರೇಷ್ಠವಾಗಿದ್ದು, ಅದರ ಜ್ಞಾನವನ್ನು ಪಡೆದುಕೊಳ್ಳಬೇಕು ಹಾಗೂ ಸನಾತನ ಧರ್ಮದ ರಕ್ಷಣೆಗೆ ಎಲ್ಲರೂ ಸಂಘಟಿತರಾಗಬೇಕು’, ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಇವರು ನೀಡಿದ ಸಂದೇಶವನ್ನು ಸದ್ಗುರು ಸತ್ಯವಾನ ಕದಮ್ ಇವರು ಓದಿದರು. ‘ಸರ್ವಸ್ವದ ತ್ಯಾಗವೇ ಹಿಂದೂ ರಾಷ್ಟ್ರ ಸ್ಥಾಪನೆಗೆ ಬುನಾದಿಯಾಗಿದೆ, ಎಂಬುದನ್ನು ಗಮನದಲ್ಲಿಟ್ಟುಕೊಂಡು ಧರ್ಮಸಂಸ್ಥಾಪನೆಯ ಮಹತ್ಕಾರ್ಯವನ್ನು ಮಾಡಿ’, ಎಂದು ಅವರು ಸಂದೇಶದ ಮೂಲಕ ಕರೆ ನೀಡಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !