
‘ಸಂಖ್ಯಾಬಲದಲ್ಲಿ ಶಕ್ತಿ ಇದೆ’ ಎಂದು ಸ್ವಾತಂತ್ರ್ಯ ವೀರ ಸಾವರ್ಕರ್ ಹೇಳಿದ್ದರು. ಅವರ ಮಾತು ಹಿಂದೂಗಳು ಕೇಳಲಿಲ್ಲ; ಆದರೆ ಮುಸ್ಲಿಮರು ಅದನ್ನು ತೆಗೆದುಕೊಂಡರು. ಆದ್ದರಿಂದ ಅವರು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ವಿರುದ್ಧವಾಗಿ ಹಿಂದೂಗಳು 1 ಅಥವಾ 2 ಮಕ್ಕಳೊಂದಿಗೆ ತೃಪ್ತರಾಗಿದ್ದಾರೆ. ಹಾಗಾಗಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ ಮತ್ತು ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ. ಅಷ್ಟೇ ಅಲ್ಲ ಪ್ರತಿದಿನ ಸಾವಿರಾರು ಬಾಂಗ್ಲಾದೇಶಿಗಳು ಭಾರತದೊಳಗೆ ನುಸುಳುತ್ತಿದ್ದಾರೆ. ಆದ್ದರಿಂದ, ದೇಶದಲ್ಲಿ ಅನೇಕ ಸಣ್ಣ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ವಿರ ಸಾವರ್ಕರ್ ಹೇಳಿದ ನೀತಿಗಳನ್ನು ಅನುಸರಿಸಬೇಕು ಮತ್ತು ಎಲ್ಲಾ ಹಿಂದುತ್ವನಿಷ್ಠ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕು, ಆಗ ಮಾತ್ರ ಹಿಂದೂ ರಾಷ್ಟ್ರ ಸ್ಥಾಪನೆಯಾಗುತ್ತದೆ ಮತ್ತು ನಮ್ಮ ದೇಶ ಉಳಿಸುತ್ತದೆ.
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ