ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ವಿಶೇಷ: ಹಿಂದೂ ರಾಷ್ಟ್ರಕ್ಕಾಗಿ ಹಿಂದೂ ಸಂಘಟನೆ !

ಗೋವಾ : ಹಿಂದೂ ಧರ್ಮದ ಮೇಲೆ ‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಮೂಲಕ ದಾಳಿ ಮಾಡಲಾಗುತ್ತಿದೆ. ಮುಸ್ಲಿಮರು ನಮ್ಮ ಮೇಲೆ ದಾಳಿ ಮಾಡಿ ಸಾವಿರಾರು ವರ್ಷಗಳ ಕಾಲ ಆಳಿದರು. ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ಯತ್ನಿಸಿದರು. ಕ್ರೈಸ್ತ ಆಕ್ರಮಣಕಾರರು ಹಿಂದೂ ಧರ್ಮದ ಮೇಲೆ ದಾಳಿ ಮಾಡಿದರು ಮತ್ತು ಇಂದಿಗೂ ಅದನ್ನು ಮುಂದುವರೆಸಿದ್ದಾರೆ. ಭಾರತದ ಬಡ ಬುಡಕಟ್ಟು ಜನರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಿದರು. ಇಂದು ಬುಡಕಟ್ಟು ಸಮುದಾಯದ ಮಕ್ಕಳನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡುತ್ತಿದ್ದಾರೆ. ಒಂದು ರೀತಿಯಲ್ಲಿ ಅವರು ಸೈದ್ಧಾಂತಿಕ ಭಯೋತ್ಪಾದನೆಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಹೋಗಲಾಡಿಸಲು ಹಿಂದೂಗಳು ಮನೆಯಲ್ಲಿ ವೇದ, ಉಪನಿಷತ್ತು ಮತ್ತು ಗೀತೆಗಳನ್ನು ಅಧ್ಯಯನ ಮಾಡಬೇಕು.
ಅಂಧಶ್ರದ್ಧಾ ನಿರ್ಮೂಲನಾ ಸಮಿತಿ ಹಿಂದೂ ಧರ್ಮದ ಮೇಲೆಯೇ ದಾಳಿ ನಡೆಸುತ್ತಿದೆ. ಅವರು ಕೇವಲ ಹಿಂದೂ ಸಂತರನ್ನು ಗುರಿ ಮಾಡುತ್ತಿದ್ದಾರೆ. ಹಿಂದೂ ಸಮಾಜವು ಜಾತಿಗಳಾಗಿ ವಿಭಜನೆಗೊಂಡಿದೆ. ನಾವೆಲ್ಲರೂ ಹಿಂದೂ ಎಂದು ಒಂದಾಗಬೇಕು. ಇಂದು ಹಿಂದೂ ಯುವಕರನ್ನು ಜಾಗೃತಗೊಳಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ