ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ವಿಶೇಷ : ಹಿಂದೂ ಸಂಸ್ಕೃತಿ ಮತ್ತು ಹಿಂದೂ ಪ್ರತೀಕಗಳನ್ನು ಕಾಪಾಡುವ ಕಾರ್ಯ

ನಮ್ಮ ದೇಶದಲ್ಲಿ ಸಾಧು-ಸಂತರ ಸಾಧನೆಯ ಪದ್ದತಿಯು ಯಾವುದೇ ಇದ್ದರೂ ಅವರು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಒಂದಾಗಲೇಬೇಕು. ಈ ದೇಶದ ಸಾಧು-ಸಂತರು ಜಾಗೃತಗೊಂಡರೆ ಹಿಂದೂ ರಾಷ್ಟ್ರ ಸ್ಥಾಪನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯದಲ್ಲಿ ದೇಶದಾದ್ಯಂತ ಆಖಾಡಗಳು ಮತ್ತು ಖಾಲ್ಸಾಗಳು ಇವರನ್ನು ಸೇರಿಸಿಕೊಳ್ಳಬೇಕು. ಪ್ರಯಾಗರಾಜದಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಪ್ರತಿ ಆಖಾಡ ಮತ್ತು ಖಾಲ್ಸಾದಲ್ಲಿ ‘ನಾವೆಲ್ಲರೂ ಹಿಂದೂ ರಾಷ್ಟ್ರ ಸ್ಥಾಪನೆಯ ಪರವಾಗಿದ್ದೇವೆ’, ಎಂಬ ಫಲಕಗಳನ್ನು ಹಾಕಲಾಗಬೇಕು. ಇದರೊಂದಿಗೆ ದೇಶದಾದ್ಯಂತ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು. ಪ್ರತಿಯೊಂದು ದೇವಸ್ಥಾನದಲ್ಲಿ ‘ಸಾತ್ವಿಕ ಉಡುಗೆ ಧರಿಸಿಯೇ ದೇವಸ್ಥಾನ ಪ್ರವೇಶಿಸಬೇಕು’, ಎಂಬ ಫಲಕ ಹಾಕಬೇಕು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ