ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ವಿಶೇಷ : ಹಿಂದೂ ಸಂಸ್ಕೃತಿ ಮತ್ತು ಹಿಂದೂ ಪ್ರತೀಕಗಳನ್ನು ಕಾಪಾಡುವ ಕಾರ್ಯ

ನಮ್ಮ ದೇಶದಲ್ಲಿ ಸಾಧು-ಸಂತರ ಸಾಧನೆಯ ಪದ್ದತಿಯು ಯಾವುದೇ ಇದ್ದರೂ ಅವರು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಒಂದಾಗಲೇಬೇಕು. ಈ ದೇಶದ ಸಾಧು-ಸಂತರು ಜಾಗೃತಗೊಂಡರೆ ಹಿಂದೂ ರಾಷ್ಟ್ರ ಸ್ಥಾಪನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯದಲ್ಲಿ ದೇಶದಾದ್ಯಂತ ಆಖಾಡಗಳು ಮತ್ತು ಖಾಲ್ಸಾಗಳು ಇವರನ್ನು ಸೇರಿಸಿಕೊಳ್ಳಬೇಕು. ಪ್ರಯಾಗರಾಜದಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಪ್ರತಿ ಆಖಾಡ ಮತ್ತು ಖಾಲ್ಸಾದಲ್ಲಿ ‘ನಾವೆಲ್ಲರೂ ಹಿಂದೂ ರಾಷ್ಟ್ರ ಸ್ಥಾಪನೆಯ ಪರವಾಗಿದ್ದೇವೆ’, ಎಂಬ ಫಲಕಗಳನ್ನು ಹಾಕಲಾಗಬೇಕು. ಇದರೊಂದಿಗೆ ದೇಶದಾದ್ಯಂತ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು. ಪ್ರತಿಯೊಂದು ದೇವಸ್ಥಾನದಲ್ಲಿ ‘ಸಾತ್ವಿಕ ಉಡುಗೆ ಧರಿಸಿಯೇ ದೇವಸ್ಥಾನ ಪ್ರವೇಶಿಸಬೇಕು’, ಎಂಬ ಫಲಕ ಹಾಕಬೇಕು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ