ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ವಿಶೇಷ : ಹಿಂದೂ ಸಂಸ್ಕೃತಿ ಮತ್ತು ಹಿಂದೂ ಪ್ರತೀಕಗಳನ್ನು ಕಾಪಾಡುವ ಕಾರ್ಯ

ನಮ್ಮ ದೇಶದಲ್ಲಿ ಸಾಧು-ಸಂತರ ಸಾಧನೆಯ ಪದ್ದತಿಯು ಯಾವುದೇ ಇದ್ದರೂ ಅವರು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಒಂದಾಗಲೇಬೇಕು. ಈ ದೇಶದ ಸಾಧು-ಸಂತರು ಜಾಗೃತಗೊಂಡರೆ ಹಿಂದೂ ರಾಷ್ಟ್ರ ಸ್ಥಾಪನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದ್ದರಿಂದ ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯದಲ್ಲಿ ದೇಶದಾದ್ಯಂತ ಆಖಾಡಗಳು ಮತ್ತು ಖಾಲ್ಸಾಗಳು ಇವರನ್ನು ಸೇರಿಸಿಕೊಳ್ಳಬೇಕು. ಪ್ರಯಾಗರಾಜದಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಪ್ರತಿ ಆಖಾಡ ಮತ್ತು ಖಾಲ್ಸಾದಲ್ಲಿ ‘ನಾವೆಲ್ಲರೂ ಹಿಂದೂ ರಾಷ್ಟ್ರ ಸ್ಥಾಪನೆಯ ಪರವಾಗಿದ್ದೇವೆ’, ಎಂಬ ಫಲಕಗಳನ್ನು ಹಾಕಲಾಗಬೇಕು. ಇದರೊಂದಿಗೆ ದೇಶದಾದ್ಯಂತ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು. ಪ್ರತಿಯೊಂದು ದೇವಸ್ಥಾನದಲ್ಲಿ ‘ಸಾತ್ವಿಕ ಉಡುಗೆ ಧರಿಸಿಯೇ ದೇವಸ್ಥಾನ ಪ್ರವೇಶಿಸಬೇಕು’, ಎಂಬ ಫಲಕ ಹಾಕಬೇಕು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ