ಕಾರ್ಯಾಚರಣೆಯ ವೇಳೆ ಮುಸಲ್ಮಾನರಿಂದ ಪ್ರತಿಭಟನೆ, ಕಲ್ಲು ತೂರಾಟ

ನವದೆಹಲಿ – ದೆಹಲಿಯ ಮಂಗೋಲ್ಪುರಿಯಲ್ಲಿ ಮಸೀದಿಯೊಂದರ ಅಕ್ರಮ ನಿರ್ಮಾಣದ ವಿರುದ್ಧ ದೆಹಲಿ ಮಹಾನಗರ ಪಾಲಿಕೆಯು ಕ್ರಮ ಕೈಗೊಂಡಿತು. ಮಸೀದಿಯ ಅಕ್ರಮ ನಿರ್ಮಾಣವನ್ನು ತೆಗೆಯುವಾಗ ಸಾಕಷ್ಟು ಗಲಾಟೆಯಾಯಿತು. ಈ ಗಲಾಟೆಯ ನಡುವೆಯೇ ಮಸೀದಿಯ ಅಕ್ರಮ ಭಾಗ ಹಾಗೂ ಇತರ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆ ವೇಳೆ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಾಲಿಕೆಯ ಈ ಕ್ರಮವನ್ನು ಮುಸಲ್ಮಾನರು ತೀವ್ರ ವಿರೋಧಿಸಿದರು. ಈ ಅಕ್ರಮ ಮಸೀದಿಯ ವಿರುದ್ಧ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಯಿತು.
ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದಾಗ, ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಮಸೀದಿಯ ಮೇಲೆ ಹತ್ತಿದರು, ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದರು. ಈ ವಿರೋಧದ ನಡುವೆಯೂ ಮಸೀದಿಯ ಅಕ್ರಮ ಭಾಗವನ್ನು ಕೆಡವಲಾಯಿತು.
VIDEO | Bricks Hurled At MCD Team Over Demolishing Of Illegal Mosque Structure In Delhi’s Mangolpuri
Read More: https://t.co/CdQSWSYznA#TNCards #Mosque #Delhi #MCD pic.twitter.com/dSotj8AYi0
— TIMES NOW (@TimesNow) June 25, 2024
ಸಂಪಾದಕೀಯ ನಿಲುವು* ಮೊದಲು ಅಕ್ರಮ ನಿರ್ಮಾಣ ಮಾಡಿ ನಂತರ ಸರ್ಕಾರ ಕ್ರಮ ಕೈಗೊಂಡರೆ ಕಾನೂನನ್ನು ಕೈಗೆತ್ತಿಕೊಳ್ಳುವ ಮನೋಭಾವನೆಯ ಮತಾಂಧ ಮುಸ್ಲಿಮರು! * ‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ’ ಎಂದು ಹೇಳುವವರು ಇಂತಹ ಘಟನೆಗಳ ಬಗ್ಗೆ ಮಾತನಾಡುವುದಿಲ್ಲ ಏಕೆ ? * ಅಕ್ರಮ ನಿರ್ಮಾಣ ಆಗುವವರೆಗೂ ಸರ್ಕಾರ ನಿದ್ದೆ ಮಾಡುತ್ತಿತ್ತೇ? ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!