ಕಾರ್ಯಾಚರಣೆಯ ವೇಳೆ ಮುಸಲ್ಮಾನರಿಂದ ಪ್ರತಿಭಟನೆ, ಕಲ್ಲು ತೂರಾಟ

ನವದೆಹಲಿ – ದೆಹಲಿಯ ಮಂಗೋಲ್ಪುರಿಯಲ್ಲಿ ಮಸೀದಿಯೊಂದರ ಅಕ್ರಮ ನಿರ್ಮಾಣದ ವಿರುದ್ಧ ದೆಹಲಿ ಮಹಾನಗರ ಪಾಲಿಕೆಯು ಕ್ರಮ ಕೈಗೊಂಡಿತು. ಮಸೀದಿಯ ಅಕ್ರಮ ನಿರ್ಮಾಣವನ್ನು ತೆಗೆಯುವಾಗ ಸಾಕಷ್ಟು ಗಲಾಟೆಯಾಯಿತು. ಈ ಗಲಾಟೆಯ ನಡುವೆಯೇ ಮಸೀದಿಯ ಅಕ್ರಮ ಭಾಗ ಹಾಗೂ ಇತರ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆ ವೇಳೆ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪಾಲಿಕೆಯ ಈ ಕ್ರಮವನ್ನು ಮುಸಲ್ಮಾನರು ತೀವ್ರ ವಿರೋಧಿಸಿದರು. ಈ ಅಕ್ರಮ ಮಸೀದಿಯ ವಿರುದ್ಧ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಯಿತು.
ಪೊಲೀಸರು ಮತ್ತು ಪಾಲಿಕೆಯ ಅಧಿಕಾರಿಗಳು ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದಾಗ, ಮುಸ್ಲಿಂ ಪುರುಷರು ಮತ್ತು ಮಹಿಳೆಯರು ಮಸೀದಿಯ ಮೇಲೆ ಹತ್ತಿದರು, ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದರು. ಈ ವಿರೋಧದ ನಡುವೆಯೂ ಮಸೀದಿಯ ಅಕ್ರಮ ಭಾಗವನ್ನು ಕೆಡವಲಾಯಿತು.
VIDEO | Bricks Hurled At MCD Team Over Demolishing Of Illegal Mosque Structure In Delhi’s Mangolpuri
Read More: https://t.co/CdQSWSYznA#TNCards #Mosque #Delhi #MCD pic.twitter.com/dSotj8AYi0
— TIMES NOW (@TimesNow) June 25, 2024
ಸಂಪಾದಕೀಯ ನಿಲುವು* ಮೊದಲು ಅಕ್ರಮ ನಿರ್ಮಾಣ ಮಾಡಿ ನಂತರ ಸರ್ಕಾರ ಕ್ರಮ ಕೈಗೊಂಡರೆ ಕಾನೂನನ್ನು ಕೈಗೆತ್ತಿಕೊಳ್ಳುವ ಮನೋಭಾವನೆಯ ಮತಾಂಧ ಮುಸ್ಲಿಮರು! * ‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ’ ಎಂದು ಹೇಳುವವರು ಇಂತಹ ಘಟನೆಗಳ ಬಗ್ಗೆ ಮಾತನಾಡುವುದಿಲ್ಲ ಏಕೆ ? * ಅಕ್ರಮ ನಿರ್ಮಾಣ ಆಗುವವರೆಗೂ ಸರ್ಕಾರ ನಿದ್ದೆ ಮಾಡುತ್ತಿತ್ತೇ? ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !