ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ಮೂರನೇ ದಿನ (ಜೂನ್ 26) : ದೇಶದ ಭದ್ರತೆ ಮತ್ತು ಧರ್ಮ ರಕ್ಷಣೆ

ವಿದ್ಯಾಧಿರಾಜ ಸಭಾಂಗಣ – ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಾದರೆ ಯುವಕರು ಹಿಂದೂ ರಾಷ್ಟ್ರಕ್ಕೆ ಪ್ರೇರಣೆಯಾಗಬೇಕು, ದೈಹಿಕವಾಗಿ, ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿಯೂ ಸದೃಢರಾಗಬೇಕು. ಧರ್ಮದಿಂದ ಮಾತ್ರ ಸಮಾಜ ರಕ್ಷಣೆಯಾಗುತ್ತದೆ. ಆದ್ದರಿಂದ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದೂಗಳನ್ನು ಜಾಗೃತಗೊಳಿಸಬೇಕು ಎಂದು ಶ್ರೀ. ಪ್ರಜ್ವಲ ಗುಪ್ತಾ ಇವರು ಪ್ರತಿಪಾದಿಸಿದರು.
ಶ್ರೀ. ಪ್ರಜ್ವಲ್ ಗುಪ್ತಾ ಇವರು ಯುವಕರನ್ನು ಸಂಘಟಿಸಲು ಕಾಕೋರಿ (ಜಿಲ್ಲೆ ಲಕ್ಷ್ಮಣಪುರಿ) ನಲ್ಲಿ ಹಿಂದೂ ಜನಸೇವಾ ಸಮಿತಿಯನ್ನು ಸ್ಥಾಪಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!