ವೈಶ್ವಿಕ ಹಿಂದೂ ರಾಷ್ಟ್ರ ಉತ್ಸವದ ನಾಲ್ಕನೇ ದಿನ (ಜೂನ್ 27) – ಬೋಧಪ್ರದ ಸತ್ರ
ಹಿಂದೂ ರಾಷ್ಟ್ರಕ್ಕಾಗಿ ಸೈದ್ಧಾಂತಿಕ ಚಳುವಳಿ

ವಿದ್ಯಾಧಿರಾಜ್ ಸಭಾಂಗಣ – ಸನಾತನದ ಸಮರ್ಪಣೆಯಿಂದಾಗಿ ಅಖಿಲ ಭಾರತ ಹಿಂದೂ ರಾಷ್ಟ್ರ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನದಿಂದ ಇಂದಿಗೂ ರಾಷ್ಟ್ರ ಉಳಿದುಕೊಂಡಿದೆ. ಈ ಸಮರ್ಪಣೆಯಿಂದಾಗಿ ಬಿಜೆಪಿ ಈ ವರ್ಷ ಲೋಕಸಭೆಯಲ್ಲಿ 240 ಸ್ಥಾನಗಳನ್ನು ಗೆದ್ದಿದೆ. ಹಿಂದೂಗಳಿಲ್ಲದೆ ಭಾರತ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ ಮತ್ತು ಭಾರತವಿಲ್ಲದೆ ಹಿಂದೂಗಳು ಸುರಕ್ಷಿತವಾಗಿಲ್ಲ.
Dismissal of Sam Pitroda by the Congress was a drama; his reinstatement indicate that George Soros agenda is being pursued.
– @col_rsnsingh (Defence Expert, New Delhi) on #Intellectual_TerrorismVaishvik Hindu Rashtra Mahotsav
🚩Without Hindus, Hindu Rashtra will not be… pic.twitter.com/MYg9KU6PBv
— Sanatan Prabhat (@SanatanPrabhat) June 27, 2024
ಲೋಕಸಭೆ ಚುನಾವಣೆ 2024 ಒಂದು ಯುದ್ಧವಾಗಿತ್ತು. ಈ ಯುದ್ಧದಲ್ಲಿ ನಾವು ರಕ್ತದಲ್ಲಿ ಮಿಂದಿದ್ದೇವೆ; ಆದರೆ ಅಂತಿಮವಾಗಿ ಗೆಲುವು ನಮ್ಮದೇ ಎಂದು ರಕ್ಷಣಾ ತಜ್ಞ ಕರ್ನಲ್ ಆರ್.ಎಸ್.ಎನ್. ಸಿಂಗ್ ಇವರು ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದ ನಾಲ್ಕನೇ ದಿನದಂದು ‘ರಾಷ್ಟ್ರದ ಮೇಲಾಗುವ ಆಘಾತ’ ಎಂಬ ವಿಷಯದ ಕುರಿತು ಮಾತನಾಡುತ್ತಿದ್ದರು.
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಸಿಗಬೇಕು! – ಫ್ರಾನ್ಸ್
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!