
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಅಮರನಾಥ ಯಾತ್ರೆಯು ಜೂನ್ 29 ರಿಂದ ಪ್ರಾರಂಭವಾಗುತ್ತದೆ. ಯಾತ್ರಿಕರ ಮೊದಲ ಬ್ಯಾಚ್ ನಾಳೆ ಜೂನ್ 28 ರಂದು ಕಾಶ್ಮೀರಕ್ಕೆ ತಲುಪಲಿದೆ. ಇಲ್ಲಿಂದ ಯಾತ್ರಾರ್ಥಿಗಳು ಬಾಲತಾಲ ಮತ್ತು ಅನಂತನಾಗ್ ನೆಲೆಗಳಿಗೆ ತೆರಳುತ್ತಾರೆ. ಇದಾದ ನಂತರ ಎಲ್ಲಾ ಯಾತ್ರಾರ್ಥಿಗಳನ್ನು ಭದ್ರತಾ ಬೆಂಗಾವಲು ಪಡೆಯಿಂದ ಕರೆದೊಯ್ಯಲಾಗುತ್ತದೆ. ಅಮರನಾಥ ಯಾತ್ರೆಗೆ ನೇರ ನೋಂದಣಿ ಆರಂಭವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!