
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಅಮರನಾಥ ಯಾತ್ರೆಯು ಜೂನ್ 29 ರಿಂದ ಪ್ರಾರಂಭವಾಗುತ್ತದೆ. ಯಾತ್ರಿಕರ ಮೊದಲ ಬ್ಯಾಚ್ ನಾಳೆ ಜೂನ್ 28 ರಂದು ಕಾಶ್ಮೀರಕ್ಕೆ ತಲುಪಲಿದೆ. ಇಲ್ಲಿಂದ ಯಾತ್ರಾರ್ಥಿಗಳು ಬಾಲತಾಲ ಮತ್ತು ಅನಂತನಾಗ್ ನೆಲೆಗಳಿಗೆ ತೆರಳುತ್ತಾರೆ. ಇದಾದ ನಂತರ ಎಲ್ಲಾ ಯಾತ್ರಾರ್ಥಿಗಳನ್ನು ಭದ್ರತಾ ಬೆಂಗಾವಲು ಪಡೆಯಿಂದ ಕರೆದೊಯ್ಯಲಾಗುತ್ತದೆ. ಅಮರನಾಥ ಯಾತ್ರೆಗೆ ನೇರ ನೋಂದಣಿ ಆರಂಭವಾಗಿದೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!