
ಶ್ರೀನಗರ (ಜಮ್ಮು-ಕಾಶ್ಮೀರ) – ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘದ ಮಾಜಿ ಅಧ್ಯಕ್ಷ ಮಿಯಾನ್ ಅಬ್ದುಲ್ ಖಯೂಮ್ ಭಟ್ ನನ್ನು ಬಂಧಿಸಲಾಗಿದೆ. ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ತಮ್ಮ ಪ್ರತಿಸ್ಪರ್ಧಿ ವಕೀಲ ಬಾಬರ್ ಖಾದ್ರಿಯನ್ನು ಕೊಂದ ಆರೋಪ ಭಟ್ ಮೇಲಿದೆ. ಖಾದ್ರಿಯನ್ನು ಕೊಂದ ಭಯೋತ್ಪಾದಕ ಸಾಕಿಬ್ ಮಂಜೂರ್ 2021 ರ ಆಗಸ್ಟ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ. ಮಿಯಾನ್ ಅಬ್ದುಲ್ ಕಯ್ಯೂಮ್ ಭಟ್ ತಮ್ಮ ಪ್ರತ್ಯೇಕತಾವಾದಿ ಚಟುವಟಿಕೆಗಳಿಗಾಗಿ ದೀರ್ಘಕಾಲ ಜೈಲಿನಲ್ಲಿದ್ದ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!