ವೈಶ್ವಿಕ ಹಿಂದೂ ರಾಷ್ಟ್ರ ಉತ್ಸವದ ಐದನೇ ದಿನ (ಜೂನ್ 28)
ಬೋಧಪ್ರದ ಸತ್ರ : ಹಿಂದೂ ರಾಷ್ಟ್ರಕ್ಕಾಗಿ ಸೈದ್ಧಾಂತಿಕ ಚಳುವಳಿ

ವಿದ್ಯಾಧಿರಾಜ ಸಭಾಂಗಣ – ದೇವಾಲಯವು ಸಂಸ್ಕಾರ, ಸಂಸ್ಕೃತಿ ಮತ್ತು ಭದ್ರತೆಯ ಮುಖ್ಯ ಕೇಂದ್ರವಾಗಿದೆ. ಕಾಲಾಂತರದಲ್ಲಿ ಶಿಥಿಲಗೊಂಡಿರುವ ದೇವಾಲಯಗಳನ್ನು ಪುನರ್ ನಿರ್ಮಿಸಿ ದುರಸ್ತಿಗೊಳಿಸಬೇಕು. ಈ ಪುನರ್ನಿರ್ಮಾಣ ಕಾರ್ಯವನ್ನು ನಿರ್ವಹಿಸುವಾಗ, ಪ್ರಾಚೀನ ದೇವಾಲಯಗಳ ರಚನೆಯನ್ನು ಸಂರಕ್ಷಿಸುವುದು ಅವಶ್ಯಕವಾಗಿದೆ. ದೇವಾಲಯದ ಶಿಖರ, ಗರ್ಭಗುಡಿ, ರಂಗಮಂಟಪ ಮತ್ತು ಸಭಾಂಗಣ ಈ ರೀತಿಯಲ್ಲಿ ರಚನೆ ಒಳಗೊಂಡಿರುತ್ತದೆ. ಪ್ರತಿ ದೇವತೆಯ ದೇವಾಲಯದ ವಿನ್ಯಾಸದಲ್ಲಿ ಸ್ವಲ್ಪ ವ್ಯತ್ಯಾಸವಿರುತ್ತದೆ. ಭಾರತದ ಮೂಲೆ ಮೂಲೆಗಳಲ್ಲಿ ಲಕ್ಷಗಟ್ಟಲೆ ದೇವಾಲಯಗಳಿವೆ. ದೇವಾಲಯಗಳು ನಮ್ಮ ಸಂಸ್ಕೃತಿಯನ್ನು ಉಳಿಸಿವೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಈ ಸಂಸ್ಕೃತಿಯನ್ನು ಒಪ್ಪಿಕೊಳ್ಳಲೇಬೇಕು ಎಂದು ಮಹಾರಾಷ್ಟ್ರದ ಮುಂಬಯಿನಲ್ಲಿರುವ ಮಹಾಜನ್ ಎನ್.ಜಿ.ಒ. ಟ್ರಸ್ಟಿ ಗಿರೀಶ್ ಶಾ ಇಲ್ಲಿ ಮಾತನಾಡುತ್ತಾ ಹೇಳಿದರು. ವೈಶ್ವಿಕ ಹಿಂದೂ ರಾಷ್ಟ್ರ ಅಧಿವೇಶನದ ಐದನೇ ದಿನದಂದು ಅವರು ‘ದೇವಾಲಯ ನಿರ್ಮಾಣ ಯೋಜನೆ’ ವಿಷಯದ ಕುರಿತು ಮಾತನಾಡುತ್ತಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!