ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ನಾಲ್ಕನೇ ದಿನ (ಜೂನ್ 27)

ಕರ್ನಾಟಕದಲ್ಲಿ ಓರ್ವ ಹಿಂದೂ ಡಾಕ್ಟರ ಯುವತಿ ಮತ್ತು ಹಮಾಲ ಮುಸ್ಲಿಂ ಯುವಕನ ಅಂತರ್ಧರ್ಮೀಯ ವಿವಾಹದ ಮಾಹಿತಿಯು ವಿವಾಹ ನೋಂದಣಿ ಕಚೇರಿಯಿಂದ ಪತ್ರಿಕೆಗಳಲ್ಲಿ ಪ್ರಸಾರವಾಗಿತ್ತು. ಈ ವಿಷಯದ ಸಂದೇಶವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ 2 ಗಂಟೆಯೊಳಗೆ ಮುಸ್ಲಿಂ ವ್ಯಕ್ತಿಯೊಬ್ಬ ಈ ವಿಷಯದಲ್ಲಿ ಕ್ರಮ ಕೈಕೊಳ್ಳುವಂತೆ ಪೊಲೀಸರಿಗೆ ಕರೆನೀಡಿದನು. ಕೆಲವು ಮುಸಲ್ಮಾನ ನ್ಯಾಯವಾದಿಗಳು ಈ ವಿಷಯದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಾಹ ನೊಂದಣಿ ಕಾರ್ಯಾಲಯದಿಂದ ಮಾಡಲಾಗುವ ಪ್ರಸಾರವನ್ನು ಮಾಡಬಾರದೆಂದು ಕೋರಿದರು. ಒಂದು ಸಂದೇಶದಿಂದ ಕೇವಲ 2 ದಿನಗಳಲ್ಲಿಯೇ ಮುಸಲ್ಮಾನರು ಇದಕ್ಕಾಗಿ ಒಂದುಗೂಡಿದರು. ಹಿಂದೂಗಳೂ ಈ ರೀತಿ ಸಂಪರ್ಕವ್ಯವಸ್ಥೆಯನ್ನು ನಿರ್ಮಾಣ ಮಾಡುವುದು ಆವಶ್ಯಕವಾಗಿದೆ. ಇದಕ್ಕಾಗಿ ಹಿಂದೂ ಚಿಂತಕರ ಸಂಘಟನೆ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ವಿವಿಧ ರಾಜ್ಯಗಳಲ್ಲಿ ಹಿಂದೂ ಚಿಂತಕರ ಸಂಘಟನೆ ಮಾಡಲಾಗುತ್ತಿದೆ. ಇದರಿಂದ ಹಿಂದೂಗಳ ಒತ್ತಡದ ಗುಂಪು ನಿರ್ಮಾಣವಾಗುವುದು, ಹಾಗೆಯೇ ಹಿಂದೂ ಧರ್ಮದ ಮೇಲಿನ ಸೈದ್ಧಾಂತಿಕ ದಾಳಿಗೆ ಸೂಕ್ತವಾಗಿ ಪ್ರತ್ಯುತ್ತರ ನೀಡಲು ಸಾಧ್ಯವಾಗುವುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!