ಇಬ್ಬರು ಆರೋಪಿಗಳ ಬಂಧನ

ನವದೆಹಲಿ – ರಾಜಧಾನಿಯ ನರೇಲಾ ಪ್ರದೇಶದಲ್ಲಿ 10 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಬಳಿಕ ಆಕೆಯ ಕೊಲೆ ಮಾಡಲಾಗಿದೆ. ಈ ಹುಡುಗಿ ಹಿಂದಿನ ರಾತ್ರಿ ಕಾಣೆಯಾಗಿದ್ದಳೆಂದು ವರದಿಯಾಗಿತ್ತು. ಹುಡುಕಾಟದ ವೇಳೆ ತಡರಾತ್ರಿ ಒಂದು ಬಯಲಿನಲ್ಲಿ ಅವಳ ಮೃತದೇಹ ಪತ್ತೆಯಾಗಿದೆ. ಬಾಲಕಿಯ ತಲೆ ಜಜ್ಜಿ ಕೊಲೆ ಮಾಡಲಾಗಿದೆ. ಬಾಲಕಿಯ ಪಕ್ಕದ ಮನೆಯವನಾದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಹಾಗೂ ಆತನ ಸ್ನೇಹಿತ ದೇವದತ್ತ ಇಬ್ಬರು ಸೇರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಅವಳನ್ನು ಸಾಯಿಸಿದ್ದಾರೆ. ಪೊಲೀಸರು ದೇವದತ್ತನನ್ನೂ ಸಹ ಬಂಧಿಸಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮಪ್ರಚೋದಕರ ವಿರುದ್ಧ ಸರ್ಕಾರವು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಇಂತವರಿಗೆ ಗಲ್ಲು ಶಿಕ್ಷೆ ಆಗುವಂತೆ ಪ್ರಯತ್ನಿಸಬೇಕು! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!