ವೈಶ್ವಿಕ ಹಿಂದೂ ರಾಷ್ಟ್ರ ಉತ್ಸವದ ಆರನೇ ದಿನ (ಜೂನ್ 29)
ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಕೊಡುಗೆ

ವಿದ್ಯಾಧಿರಾಜ್ ಸಭಾಂಗಣ – ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯಲ್ಲಿ 8 ಕೋಟಿ 45 ಲಕ್ಷದ 97 ಸಾವಿರ ರೂಪಾಯಿಯ ಹಗರಣ ನಡೆದಿತ್ತು. ಈ ಹಗರಣದ ತನಿಖೆಯನ್ನು ನಿಲ್ಲಿಸುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಮುಂಬಯಿ ಹೈಕೋರ್ಟ್ನ ಛತ್ರಪತಿ ಸಂಭಾಜಿನಗರ ವಿಭಾಗೀಯಪೀಠವು ರದ್ದುಗೊಳಿಸಿತು ಮತ್ತು ಹಿಂದಿನ ವಿಚಾರಣಾ ಸಮಿತಿಯಿಂದ ದೋಷಿ ಎಂದು ಸಾಬೀತಾಗಿದ್ದ ಹರಾಜುದಾರರು, ದೇವಾಲಯದ ನೌಕರರು, ಟ್ರಸ್ಟಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಸೇರಿದಂತೆ 16 ಅಪರಾಧಿಗಳ ವಿರುದ್ಧ ತುಳಜಾಪುರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಅಪರಾಧಗಳನ್ನು ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಇಷ್ಟಾದರೂ ನ್ಯಾಯಾಲಯದ ಆದೇಶದಂತೆ ಕ್ರಮಕೈಗೊಳ್ಳಲಿಲ್ಲ. ಈ ಹಗರಣದ ಹಣವನ್ನು ಈ ಎಲ್ಲ ಅಪರಾಧಿಗಳಿಂದ ವಸೂಲಿ ಮಾಡಬೇಕು ಎಂದು ಪೂ. (ನ್ಯಾಯವಾದಿ) ಸುರೇಶ ಕುಲಕರ್ಣಿ ಇವರು ಮುಂಬಯಿ ಹೈಕೋರ್ಟ್ ನಲ್ಲಿ ಒತ್ತಾಯಿಸಿದರು. ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಆರನೇ ದಿನದ ಸತ್ರದಲ್ಲಿ ‘ತುಳಜಾಪುರ ಹಗರಣ ಪ್ರಕರಣದಲ್ಲಿ ನ್ಯಾಯಾಂಗ ಹೋರಾಟ’ ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!