ವೈಶ್ವಿಕ ಹಿಂದೂ ರಾಷ್ಟ್ರ ಅಧಿವೇಶನದ ಆರನೇ ದಿನ
ಸತ್ರ : ವಕೀಲರ ನ್ಯಾಯಾಂಗ ಕೆಲಸ ಮತ್ತು ಹೋರಾಟ

ವಿದ್ಯಾಧಿರಾಜ್ ಸಭಾಂಗಣ – ಭಾರತದಲ್ಲಿ ಕ್ರಿಕೆಟ್ ಅನ್ನು ಆಟ ಎಂದು ಆಡಲಾಗುತ್ತದೆ; ಆದರೆ ಪಾಕಿಸ್ತಾನ-ಭಾರತ ಪಂದ್ಯವು ಪಾಕಿಸ್ತಾನಿಯರಿಗೆ ಯುದ್ಧವಿದ್ದಂತೆ ಇರುತ್ತದೆ. ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಭಾರತಕ್ಕೆ ಕ್ರಿಕೆಟ್ ಆಟವಾಗಲಿದೆ; ಆದರೆ ನಮಗೆ ಇದು ಜಿಹಾದ್ ಆಗಿದೆ.’ ಎಂದು ಹೇಳಿದ್ದರು. ಇದರಿಂದ ಜಗತ್ತಿನಲ್ಲಿ ‘ಕ್ರಿಕೆಟ್ ಜಿಹಾದ್’ ಅಸ್ತಿತ್ವದಲ್ಲಿದೆ ಎಂದು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ವಕೀಲ ವಿನೀತ್ ಜಿಂದಾಲ್ ಇವರು ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದ ಆರನೇ ದಿನದಂದು ‘ಕ್ರಿಕೆಟ್ ಜಿಹಾದ್ ವಿರುದ್ಧ ನ್ಯಾಯಾಂಗ ಕಾರ್ಯ’ ವಿಷಯದ ಕುರಿತು ಮಾತನಾಡುತ್ತಿದ್ದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!