ವೈಶ್ವಿಕ ಹಿಂದೂ ರಾಷ್ಟ್ರ ಅಧಿವೇಶನದ ಆರನೇ ದಿನ
ಸತ್ರ : ವಕೀಲರ ನ್ಯಾಯಾಂಗ ಕೆಲಸ ಮತ್ತು ಹೋರಾಟ

ವಿದ್ಯಾಧಿರಾಜ್ ಸಭಾಂಗಣ – ಭಾರತದಲ್ಲಿ ಕ್ರಿಕೆಟ್ ಅನ್ನು ಆಟ ಎಂದು ಆಡಲಾಗುತ್ತದೆ; ಆದರೆ ಪಾಕಿಸ್ತಾನ-ಭಾರತ ಪಂದ್ಯವು ಪಾಕಿಸ್ತಾನಿಯರಿಗೆ ಯುದ್ಧವಿದ್ದಂತೆ ಇರುತ್ತದೆ. ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು, ‘ಭಾರತಕ್ಕೆ ಕ್ರಿಕೆಟ್ ಆಟವಾಗಲಿದೆ; ಆದರೆ ನಮಗೆ ಇದು ಜಿಹಾದ್ ಆಗಿದೆ.’ ಎಂದು ಹೇಳಿದ್ದರು. ಇದರಿಂದ ಜಗತ್ತಿನಲ್ಲಿ ‘ಕ್ರಿಕೆಟ್ ಜಿಹಾದ್’ ಅಸ್ತಿತ್ವದಲ್ಲಿದೆ ಎಂದು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ವಕೀಲ ವಿನೀತ್ ಜಿಂದಾಲ್ ಇವರು ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದ ಆರನೇ ದಿನದಂದು ‘ಕ್ರಿಕೆಟ್ ಜಿಹಾದ್ ವಿರುದ್ಧ ನ್ಯಾಯಾಂಗ ಕಾರ್ಯ’ ವಿಷಯದ ಕುರಿತು ಮಾತನಾಡುತ್ತಿದ್ದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ