
ರಾಮನಾಥಿ – ಸಿಬಿಐನ ತನಿಖಾಧಿಕಾರಿ ಸುಭಾಷ್ ರಾಮರೂಪ ಸಿಂಗ್ ನನ್ನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ‘ಬೇರೆ ರಾಜ್ಯದಲ್ಲಿ ಪ್ರಕರಣದಡಿ ಬಂಧಿಸಲಾಗುತ್ತಿದೆ’, ಎಂದು ಸಿಂಗ್ ನನಗೆ ತಿಳಿಸಿದರು. ಸುಭಾಷ ರಾಮರೂಪ ಸಿಂಗ್ ಅವರು ನನ್ನ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದಾರೆ. ನಾನು ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ; ಆದರೆ ನನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು. ನನ್ನ ಮೇಲೆ ಭಯೋತ್ಪಾದನೆ ಆರೋಪವಿದೆ ಎಂದು ಸುಳ್ಳು ಹೇಳಿಕೆ ನೀಡಿ ಜಾಮೀನು ನಿರಾಕರಿಸಲಾಯಿತು. ಹಾಗಾಗಿ ನಾನು ಯಾವುದೇ ಅಪರಾಧ ಮಾಡದಿದ್ದರೂ 2 ವರ್ಷ ಜೈಲಿನಲ್ಲಿ ಕಳೆಯಬೇಕಾಯಿತು. ನಂತರ ನ್ಯಾಯಾಲಯ ನನ್ನನ್ನು ದೋಷಮುಕ್ತಗೊಳಿಸಿತು. ಯಾವುದೇ ತಪ್ಪಿಲ್ಲದಿರುವಾಗ ನನ್ನನ್ನು 2 ವರ್ಷ ಜೈಲಿನಲ್ಲಿಟ್ಟಿರುವುದು ನ್ಯಾಯಾಲಯದಲ್ಲಿ ಸಿದ್ಧವಾಯಿತು. ಸಿಬಿಐ ತನಿಖಾಧಿಕಾರಿ ಸುಭಾಷ ರಾಮರೂಪ ಸಿಂಗ್ ನನಗೆ ಪ್ರತೀಕಾರವಾಗಿ ಅನ್ಯಾಯ ಮಾಡಿದ್ದಾರೆ. ಅಂತಹ ಸುಭಾಷ ಸಿಂಗ್ ಗೆ ಕಠಿಣ ಶಿಕ್ಷೆ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ