
ರಾಮನಾಥಿ – ಸಿಬಿಐನ ತನಿಖಾಧಿಕಾರಿ ಸುಭಾಷ್ ರಾಮರೂಪ ಸಿಂಗ್ ನನ್ನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿದ್ದರು. ‘ಬೇರೆ ರಾಜ್ಯದಲ್ಲಿ ಪ್ರಕರಣದಡಿ ಬಂಧಿಸಲಾಗುತ್ತಿದೆ’, ಎಂದು ಸಿಂಗ್ ನನಗೆ ತಿಳಿಸಿದರು. ಸುಭಾಷ ರಾಮರೂಪ ಸಿಂಗ್ ಅವರು ನನ್ನ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದಾರೆ. ನಾನು ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ; ಆದರೆ ನನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು. ನನ್ನ ಮೇಲೆ ಭಯೋತ್ಪಾದನೆ ಆರೋಪವಿದೆ ಎಂದು ಸುಳ್ಳು ಹೇಳಿಕೆ ನೀಡಿ ಜಾಮೀನು ನಿರಾಕರಿಸಲಾಯಿತು. ಹಾಗಾಗಿ ನಾನು ಯಾವುದೇ ಅಪರಾಧ ಮಾಡದಿದ್ದರೂ 2 ವರ್ಷ ಜೈಲಿನಲ್ಲಿ ಕಳೆಯಬೇಕಾಯಿತು. ನಂತರ ನ್ಯಾಯಾಲಯ ನನ್ನನ್ನು ದೋಷಮುಕ್ತಗೊಳಿಸಿತು. ಯಾವುದೇ ತಪ್ಪಿಲ್ಲದಿರುವಾಗ ನನ್ನನ್ನು 2 ವರ್ಷ ಜೈಲಿನಲ್ಲಿಟ್ಟಿರುವುದು ನ್ಯಾಯಾಲಯದಲ್ಲಿ ಸಿದ್ಧವಾಯಿತು. ಸಿಬಿಐ ತನಿಖಾಧಿಕಾರಿ ಸುಭಾಷ ರಾಮರೂಪ ಸಿಂಗ್ ನನಗೆ ಪ್ರತೀಕಾರವಾಗಿ ಅನ್ಯಾಯ ಮಾಡಿದ್ದಾರೆ. ಅಂತಹ ಸುಭಾಷ ಸಿಂಗ್ ಗೆ ಕಠಿಣ ಶಿಕ್ಷೆ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!