|

ಬೆಂಗಳೂರು – ನಗರದ ಅಮಾನಿಕೆರೆಯಲ್ಲಿ 3 ಸಾವಿರ ಫ್ಲಾಟ್ಗಳನ್ನು ಹೊಂದಿರುವ ‘ಪ್ರಾವಿಡೆಂಟ್ ವೆಲ್ವರ್ತ್ ಸಿಟಿ ಅಪಾರ್ಟ್ಮೆಂಟ್’ ಸಂಕೀರ್ಣದಲ್ಲಿ ಹಿಂದೂಗಳು ನಿರ್ಮಿಸಿರುವ ತುಳಸಿ ಕಟ್ಟೆಯನ್ನು ಮುಸ್ಲಿಮರು ವಿರೋಧಿಸಿ ಅದನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಈ ಜಾಗದಲ್ಲಿ ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಲಾಗಿದೆ. ಈ ಬೇಡಿಕೆಯಿಂದಾಗಿ ಇಲ್ಲಿ ನೆಲೆಸಿರುವ ಸಿಖ್ಖರು ಕೂಡ ಗುರುದ್ವಾರ ನಿರ್ಮಿಸಲು ಅನುಮತಿ ಕೋರಿದ್ದಾರೆ. ಇದರಿಂದ ಸಂಕೀರ್ಣದಲ್ಲಿ ಸದ್ಯ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಮುಸ್ಲಿಮರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಪ್ರಸ್ತುತ ಈ ಸಂಕೀರ್ಣದಲ್ಲಿ 15 ಸಾವಿರ ಜನರು ವಾಸಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ತಂಡವೊಂದು ಬಂದು ಸಂಕೀರ್ಣಕ್ಕೆ ಭೇಟಿ ನೀಡಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!