೨೦೨೨ ರಲ್ಲಿನ ಹತ್ಯೆ!

ತಿರುವನಂತಪುರಂ (ಕೇರಳ) – ಕೇರಳ ಉಚ್ಚ ನ್ಯಾಯಾಲಯದಿಂದ ನಿಷೇಧಿಸಲಾಗಿರುವ ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ. ನ) ೧೭ ಆರೋಪಿಗಳಿಗೆ ಜಾಮೀನು ದೊರೆತಿದೆ. ಪಲಕ್ಕಡಂನಲ್ಲಿ ೨೦೨೨ ರಲ್ಲಿ ಈ ಜಿಹಾದಿಗಳು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಎ. ಶ್ರೀನಿವಾಸನ್ ಇವರ ಹತ್ಯೆ ಮಾಡಿದ ಎಂದು ಆರೋಪವಿತ್ತು . ಈ ಆರೋಪಿಗಳ ವಿರುದ್ಧ ಅಕ್ರಮ ಚಟುವಟಿಕೆ (ನಿಷೇಧಿತ) ಕಾನೂನಿನ ಅಂತರ್ಗತ (ಯು.ಎ.ಪಿ.ಎ. ಅಡಿಯಲ್ಲಿ) ಆರೋಪ ಪತ್ರ ದಾಖಲಿಸಲಾಗಿತ್ತು. ೫೧ ಆರೋಪಿಗಳಲ್ಲಿ ಇಲ್ಲಿಯವರೆಗೆ ೪೪ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಎಲ್ಲರು ಶ್ರೀನಿವಾಸನ್ ಇವರ ಹತ್ಯೆಯಲ್ಲಿ ಸಹಭಾಗಿದ್ದರು.
ಸಂಪಾದಕೀಯ ನಿಲುವುಸಂಘದ ನಾಯಕರು ಹತ್ಯೆಯ ಪ್ರಕಾರಣದಲ್ಲಿನ ನಿಷೇಧಿತ ಸಂಘಟನೆಯ ೧೭ ಜನರಿಗೆ ಒಂದುವರೆ ವರ್ಷದಲ್ಲಿ ಒಂದೇ ಬಾರಿಗೆ ಜಾಮೀನು ದೊರೆತಿದೆ; ಆದರೆ ಇಂತಹ ಪ್ರಕರಣದಲ್ಲಿ ಸಿಲುಕಿರುವ ಹಿಂದುತ್ವನಿಷ್ಠರಿಗೆ ಅನೇಕ ವರ್ಷ ಜಾಮೀನು ದೊರೆಯುವುದಿಲ್ಲ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!