ಪೊಲೀಸರಿಂದ ಘಟನೆಗೆ ದೃಢೀಕರಣ ಇಲ್ಲ !

ಮೆರಠ್ (ಉತ್ತರ ಪ್ರದೇಶ) – ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದರಲ್ಲಿ ರಸ್ತೆಯ ಬದಿಯಲ್ಲಿ ಹಣ್ಣುಗಳನ್ನು ಮಾರುತ್ತಿದ್ದ ಮುಹಮ್ಮದ್ ಇಸ್ಲಾಂ ಎಂಬ ವ್ಯಕ್ತಿಯನ್ನು ಜನ ಸಮೂಹವು ಸುತ್ತುವರೆದು ಹಣ್ಣುಗಳ ಮೇಲೆ ಮೂತ್ರಮಾಡಿ ಅವುಗಳನ್ನು ಮಾರುತ್ತಿದ್ದಾನೆ ಎಂಬ ಆರೋಪ ಮಾಡುತ್ತಿರುವುದು ಕಂಡು ಬರುತ್ತಿದೆ. ಈ ಆರೋಪದಿಂದ ಮುಹಮ್ಮದ್ ಜನರ ಕ್ಷಮೆಯನ್ನು ಕೇಳುತ್ತಿರುವುದು ಕಂಡುಬರುತ್ತದೆ. ಈ ವಿಡಿಯೋದಲ್ಲಿ ತೋರಿಸಿರುವ ಘಟನೆಗೆ ಪೊಲೀಸರಿಂದ ಇನ್ನೂ ದೃಢೀಕರಣ ನೀಡಿಲ್ಲ.
ಸಂಪಾದಕೀಯ ನಿಲುವು‘ಥೂಕು ಜಿಹಾದ್’ದ ವಿಚಾರವನ್ನು ನೋಡಿದರೆ ಈ ಘಟನೆ ತಪ್ಪಾಗಿದೆ ಎಂದು ಹೇಳಲು ಸಾಧ್ಯವಿಲ್ಲ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ