|

ನವದೆಹಲಿ – ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಕೇಂದ್ರ ಸಚಿವ ಹರ್ದೀಪ ಸಿಂಗ ಪುರಿ ಅವರ ಪತ್ನಿ ಲಕ್ಷ್ಮಿ ಪುರಿ (ವಿಶ್ವಸಂಸ್ಥೆಯ ಮಾಜಿ ಸಹಾಯಕ ಪ್ರಧಾನ ಕಾರ್ಯದರ್ಶಿ) ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಇದರೊಂದಿಗೆ ಒಂದು ಆಂಗ್ಲ ಪತ್ರಿಕೆಯಲ್ಲಿ ಕ್ಷಮಾಪಣೆ ಪತ್ರ ಮುದ್ರಿಸಿ ಅದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಸಾರ ಮಾಡುವಂತೆ ಮತ್ತು ಈ ಕ್ಷಮಾಯಾಚನೆ ಪತ್ರವನ್ನು ಮುಂದಿನ 6 ತಿಂಗಳವರೆಗೆ ಪ್ರಸಾರ ಮಾಡುವಂತೆ ಆದೇಶಿಸಲಾಗಿದೆ.
ಸಾಕೇತ್ ಗೋಖಲೆ ಅವರು 13 ಮತ್ತು 23 ಜೂನ್ 2021 ರಂದು ಲಕ್ಷ್ಮಿ ಪುರಿ ಮತ್ತು ಅವರ ಪತಿ ಹರ್ದೀಪ್ ಸಿಂಗ್ ಪುರಿ ವಿರುದ್ಧ ಸುಳ್ಳು ಮತ್ತು ಮಾನಹಾನಿಯ ಆರೋಪಗಳನ್ನು ಮಾಡಿದ್ದರು. ಹಾಗೆಯೇ ‘ಅವರು ಬ್ಲಾಕ್ ಮನಿಯಿಂದ ಜಿನೀವಾ (ಸ್ವಿಟ್ಜರ್ಲೆಂಡ್)ನಲ್ಲಿ ಮನೆ ಖರೀದಿಸಿದ್ದಾರೆ’, ಎಂದೂ ಆರೋಪ ಮಾಡಿದ್ದರು.
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ