|

ನವದೆಹಲಿ – ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಕೇಂದ್ರ ಸಚಿವ ಹರ್ದೀಪ ಸಿಂಗ ಪುರಿ ಅವರ ಪತ್ನಿ ಲಕ್ಷ್ಮಿ ಪುರಿ (ವಿಶ್ವಸಂಸ್ಥೆಯ ಮಾಜಿ ಸಹಾಯಕ ಪ್ರಧಾನ ಕಾರ್ಯದರ್ಶಿ) ಅವರಿಗೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. ಇದರೊಂದಿಗೆ ಒಂದು ಆಂಗ್ಲ ಪತ್ರಿಕೆಯಲ್ಲಿ ಕ್ಷಮಾಪಣೆ ಪತ್ರ ಮುದ್ರಿಸಿ ಅದನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಸಾರ ಮಾಡುವಂತೆ ಮತ್ತು ಈ ಕ್ಷಮಾಯಾಚನೆ ಪತ್ರವನ್ನು ಮುಂದಿನ 6 ತಿಂಗಳವರೆಗೆ ಪ್ರಸಾರ ಮಾಡುವಂತೆ ಆದೇಶಿಸಲಾಗಿದೆ.
ಸಾಕೇತ್ ಗೋಖಲೆ ಅವರು 13 ಮತ್ತು 23 ಜೂನ್ 2021 ರಂದು ಲಕ್ಷ್ಮಿ ಪುರಿ ಮತ್ತು ಅವರ ಪತಿ ಹರ್ದೀಪ್ ಸಿಂಗ್ ಪುರಿ ವಿರುದ್ಧ ಸುಳ್ಳು ಮತ್ತು ಮಾನಹಾನಿಯ ಆರೋಪಗಳನ್ನು ಮಾಡಿದ್ದರು. ಹಾಗೆಯೇ ‘ಅವರು ಬ್ಲಾಕ್ ಮನಿಯಿಂದ ಜಿನೀವಾ (ಸ್ವಿಟ್ಜರ್ಲೆಂಡ್)ನಲ್ಲಿ ಮನೆ ಖರೀದಿಸಿದ್ದಾರೆ’, ಎಂದೂ ಆರೋಪ ಮಾಡಿದ್ದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!