
ಅಯೋಧ್ಯೆ – ಅಯೋಧ್ಯೆಯಲ್ಲಿ ರಾಮ ಮಂದಿರದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದ ಅರ್ಚಕರ ಉಡುಗೆ ಬದಲಾಗಿದೆ. ಅರ್ಚಕರ ನಿಲುವಂಗಿಯ ಬಣ್ಣ ಈಗ ಕೇಸರಿಯಿಂದ ಹಳದಿ ಬಣ್ಣಕ್ಕೆ ಬದಲಾಗಿದೆ. ಇದಲ್ಲದೇ ದೇವಸ್ಥಾನದ ಒಳಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ರಾಮಮಂದಿರ ಟ್ರಸ್ಟ್ ಬೋರ್ಡ್ನ ಅಧಿಕಾರಿಗಳ ಪ್ರಕಾರ, ರಾಮಲಲ್ಲಾನ ದೇವಾಲಯದ ಗರ್ಭಗುಡಿಯಲ್ಲಿ ಅರ್ಚಕರು ಇದುವರೆಗೆ ಕೇಸರಿ ವಸ್ತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಅವರು ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಪೀತಾಂಬರವನ್ನು ಧರಿಸಿದ್ದರು; ಆದರೆ ಈಗ ಅರ್ಚಕರು ಹಳದಿ ಕುರ್ತಾ, ಹಳದಿ ಪೇಟ, ಹಳದಿ ಪೀತಾಂಬರ ಧರಿಸುತ್ತಿದ್ದಾರೆ. ಜುಲೈ 1 ರಿಂದ ಈ ನಿಯಮವನ್ನು ಜಾರಿಗೆ ತರಲಾಗಿದೆ. ಅರ್ಚಕರಿಗೆ ಹಳದಿ ಪೇಟ ಧರಿಸುವುದರ ತರಬೇತಿ ನೀಡಲಾಗಿದೆ. ರಾಮಮಂದಿರದಲ್ಲಿ ಪುರೋಹಿತರ ತಂಡದಲ್ಲಿ ಮುಖ್ಯ ಅರ್ಚಕ ಸಹಿತ ನಾಲ್ವರು ಸಹಾಯಕ ಅರ್ಚಕರನ್ನು ಒಳಗೊಂಡಿದ್ದು, ಒಬ್ಬ ಪ್ರಧಾನ ಅರ್ಚಕ ಸಹಿತ 4 ಪ್ರಶಿಕ್ಷಣಾರ್ಥಿಗಳನ್ನು ಒಳಗೊಂಡಿರುತ್ತದೆ. ಈ ಪುರೋಹಿತರ ಪ್ರತಿ ತಂಡವು ಬೆಳಿಗ್ಗೆ 3.30 ರಿಂದ ರಾತ್ರಿ 11 ರವರೆಗೆ ಐದು ಗಂಟೆಗಳ ಪಾಳಿಯಲ್ಲಿ ಸೇವೆ ಸಲ್ಲಿಸಲಿದೆ.
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!