ಚೆನ್ನೈ – ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಅವರನ್ನು 6 ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. (ಡಿಎಂಕೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ ! – ಸಂಪಾದಕರು). ಆರ್ಮ್ಸ್ಟ್ರಾಂಗ್ ಚೆನ್ನೈನಲ್ಲಿ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ 6 ಜನರು ಏಕಾಏಕಿ ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಿದರು. ರಕ್ತಸ್ರಾವದ ಸ್ಥಿತಿಯಲ್ಲಿದ್ದ ಆರ್ಮ್ಸ್ಟ್ರಾಂಗ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗ, ವೈದ್ಯರು ಅವರು ಮೃತರಾಗಿದ್ದಾರೆ ಎಂದು ಘೋಷಿಸಿದರು. ದಾಳಿಯ ನಂತರ ದಾಳಿಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರ್ಮ್ಸ್ಟ್ರಾಂಗ್ ಅವರ ಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ತಮಿಳುನಾಡು: ‘ಬಿಎಸ್ಪಿ’ಯ ಪ್ರಾದೇಶಿಕ ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಬರ್ಬರ ಹತ್ಯೆ !
ತಮಿಳುನಾಡು: ‘ಬಿಎಸ್ಪಿ’ಯ ಪ್ರಾದೇಶಿಕ ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಬರ್ಬರ ಹತ್ಯೆ !
ಸಂಬಂಧಿತ ಲೇಖನಗಳು
- Sai Baba Statues Removed : ವಾರಾಣಸಿಯಲ್ಲಿನ ದೇವಸ್ಥಾನದಿಂದ ಸಾಯಿಬಾಬಾರ ಮೂರ್ತಿಯನ್ನು ತೆರೆವು ಪ್ರಕರಣ; ಸನಾತನ ರಕ್ಷಕ ದಳದ ಪ್ರದೇಶಾಧ್ಯಕ್ಷ ಅಜಯ ಶರ್ಮ ಇವರ ಬಂಧನ
- ‘ಎಲ್ಲರೂ ಮುಸ್ಲಿಮರಾಗಬೇಕಂತೆ !’ – ಹಿಂದೂ ದ್ವೇಷಿ ಝಾಕಿರ್ ನಾಯಿಕ್
- ಕಾಶ್ಮೀರಕ್ಕೆ ನುಸುಳುತ್ತಿದ್ದ ಇಬ್ಬರು ಉಗ್ರರ ಹತ್ಯೆ
- ದೇಶದ 22 ಸ್ಥಳಗಳಲ್ಲಿ NIA ದಾಳಿ
- ಬಂಗಾಳದಲ್ಲಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ: ಆಕ್ರೋಶಿತ ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಬೆಂಕಿ !
- ನಾನು ಸನಾತನಿ ಹಿಂದೂ ಮತ್ತು ಹಿಂದೂ ಧರ್ಮಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಲು ಸಿದ್ದನಿದ್ದೇನೆ ! – ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್