
ಪ್ರಸ್ತುತ ಜನ್ಮದಲ್ಲಿನ ಸಣ್ಣ ಸಣ್ಣ ವಿಷಯಗಳಿಗೂ ಪ್ರತಿಯೊಬ್ಬರು ಶಿಕ್ಷಕ, ವೈದ್ಯ (ಡಾಕ್ಟರ) ಮುಂತಾದವರ ಮಾರ್ಗದರ್ಶನ ಪಡೆಯುತ್ತಾರೆ. ಆದರೆ ‘ಜನ್ಮ-ಮೃತ್ಯುವಿನ ಚಕ್ರದಿಂದ ಮುಕ್ತಿ ನೀಡುವ ಗುರುಗಳ ಮಹತ್ವ ಎಷ್ಟಿರಬಹುದು, ಎಂಬುದರ ಕಲ್ಪನೆ ಮಾಡಲು ಸಾಧ್ಯವಿಲ್ಲ !
ಯಾರ ಬಳಿ ಗುರುಗಳ ಜ್ಞಾನವಿಲ್ಲ | ಅವನಿಗೆ ಪರಿಹಾರವೇ ಇಲ್ಲ | ಆತ ಶ್ರೀಹರಿಗೂ ಇಷ್ಟವಾಗುವುದಿಲ್ಲ | ಅವನ ಜನ್ಮ ವ್ಯರ್ಥವಾಗುವುದು || – ಜ್ಞಾನದೇವಗಾಥಾ, ಅಭಂಗ ೬೯೮, ಸಾಲು ೧
ಅರ್ಥ : ಯಾರಿಗೆ ಶ್ರೀ ಗುರುಗಳಿಂದ ಜ್ಞಾನಪ್ರಾಪ್ತಿ ಆಗಿರುವುದಿಲ್ಲವೋ, ಅವನನ್ನು ಕಾಪಾಡಲು ಯಾವುದೇ ಉಪಾಯ ಇರುವುದಿಲ್ಲ. ಅವನು ಶ್ರೀಹರಿಗೂ ಇಷ್ಟವಾಗದಿರುವುದರಿಂದ ಅವನ ಜನ್ಮವು ವ್ಯರ್ಥವಾದಂತೆ ಇದೆ.
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !