
ಪ್ರಸ್ತುತ ಜನ್ಮದಲ್ಲಿನ ಸಣ್ಣ ಸಣ್ಣ ವಿಷಯಗಳಿಗೂ ಪ್ರತಿಯೊಬ್ಬರು ಶಿಕ್ಷಕ, ವೈದ್ಯ (ಡಾಕ್ಟರ) ಮುಂತಾದವರ ಮಾರ್ಗದರ್ಶನ ಪಡೆಯುತ್ತಾರೆ. ಆದರೆ ‘ಜನ್ಮ-ಮೃತ್ಯುವಿನ ಚಕ್ರದಿಂದ ಮುಕ್ತಿ ನೀಡುವ ಗುರುಗಳ ಮಹತ್ವ ಎಷ್ಟಿರಬಹುದು, ಎಂಬುದರ ಕಲ್ಪನೆ ಮಾಡಲು ಸಾಧ್ಯವಿಲ್ಲ !
ಯಾರ ಬಳಿ ಗುರುಗಳ ಜ್ಞಾನವಿಲ್ಲ | ಅವನಿಗೆ ಪರಿಹಾರವೇ ಇಲ್ಲ | ಆತ ಶ್ರೀಹರಿಗೂ ಇಷ್ಟವಾಗುವುದಿಲ್ಲ | ಅವನ ಜನ್ಮ ವ್ಯರ್ಥವಾಗುವುದು || – ಜ್ಞಾನದೇವಗಾಥಾ, ಅಭಂಗ ೬೯೮, ಸಾಲು ೧
ಅರ್ಥ : ಯಾರಿಗೆ ಶ್ರೀ ಗುರುಗಳಿಂದ ಜ್ಞಾನಪ್ರಾಪ್ತಿ ಆಗಿರುವುದಿಲ್ಲವೋ, ಅವನನ್ನು ಕಾಪಾಡಲು ಯಾವುದೇ ಉಪಾಯ ಇರುವುದಿಲ್ಲ. ಅವನು ಶ್ರೀಹರಿಗೂ ಇಷ್ಟವಾಗದಿರುವುದರಿಂದ ಅವನ ಜನ್ಮವು ವ್ಯರ್ಥವಾದಂತೆ ಇದೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು