ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರ ಅಮೂಲ್ಯ ವಚನಗಳು

೧. ಧ್ಯೇಯ : ‘ಶ್ರೀ ಗುರುಗಳ ಬೋಧನೆಗನುಸಾರ ತನ್ನನ್ನು ಸಂಪೂರ್ಣವಾಗಿ ಗುರುಚರಣ ಗಳಲ್ಲಿ (ಪರಮಾತ್ಮಸ್ವರೂಪದಲ್ಲಿ) ಅರ್ಪಿಸಿಕೊಳ್ಳುವುದು, ಇದು ಉತ್ತಮ ಶಿಷ್ಯನ ಧ್ಯೇಯವಾಗಿರುತ್ತದೆ.
೨. ಲಕ್ಷಣ : ಗುರುಗಳ ಇಚ್ಛೆ, ಗುರುಗಳ ಆಜ್ಞೆ ಮತ್ತು ಗುರುಗಳ ಬೋಧನೆಯನ್ನು ಸ್ವೀಕರಿಸುವುದು ಮತ್ತು ಅದಕ್ಕನುಸಾರ ಆಚರಣೆ ಮಾಡುವುದು, ಈ ಸ್ಥಿತಿಯಲ್ಲಿ ನಿರಂತರವಾಗಿ ಉಳಿಯುವುದು, ಇದು ಉತ್ತಮ ಶಿಷ್ಯನ ಲಕ್ಷಣವಾಗಿದೆ.’
– (ಸದ್ಗುರು) ಡಾ. ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ. (೧೩.೧.೨೦೨೩)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !