ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರ ಅಮೂಲ್ಯ ವಚನಗಳು

೧. ಧ್ಯೇಯ : ‘ಶ್ರೀ ಗುರುಗಳ ಬೋಧನೆಗನುಸಾರ ತನ್ನನ್ನು ಸಂಪೂರ್ಣವಾಗಿ ಗುರುಚರಣ ಗಳಲ್ಲಿ (ಪರಮಾತ್ಮಸ್ವರೂಪದಲ್ಲಿ) ಅರ್ಪಿಸಿಕೊಳ್ಳುವುದು, ಇದು ಉತ್ತಮ ಶಿಷ್ಯನ ಧ್ಯೇಯವಾಗಿರುತ್ತದೆ.
೨. ಲಕ್ಷಣ : ಗುರುಗಳ ಇಚ್ಛೆ, ಗುರುಗಳ ಆಜ್ಞೆ ಮತ್ತು ಗುರುಗಳ ಬೋಧನೆಯನ್ನು ಸ್ವೀಕರಿಸುವುದು ಮತ್ತು ಅದಕ್ಕನುಸಾರ ಆಚರಣೆ ಮಾಡುವುದು, ಈ ಸ್ಥಿತಿಯಲ್ಲಿ ನಿರಂತರವಾಗಿ ಉಳಿಯುವುದು, ಇದು ಉತ್ತಮ ಶಿಷ್ಯನ ಲಕ್ಷಣವಾಗಿದೆ.’
– (ಸದ್ಗುರು) ಡಾ. ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ. (೧೩.೧.೨೦೨೩)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !