ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರ ಅಮೂಲ್ಯ ವಚನಗಳು

೧. ಧ್ಯೇಯ : ‘ಶ್ರೀ ಗುರುಗಳ ಬೋಧನೆಗನುಸಾರ ತನ್ನನ್ನು ಸಂಪೂರ್ಣವಾಗಿ ಗುರುಚರಣ ಗಳಲ್ಲಿ (ಪರಮಾತ್ಮಸ್ವರೂಪದಲ್ಲಿ) ಅರ್ಪಿಸಿಕೊಳ್ಳುವುದು, ಇದು ಉತ್ತಮ ಶಿಷ್ಯನ ಧ್ಯೇಯವಾಗಿರುತ್ತದೆ.
೨. ಲಕ್ಷಣ : ಗುರುಗಳ ಇಚ್ಛೆ, ಗುರುಗಳ ಆಜ್ಞೆ ಮತ್ತು ಗುರುಗಳ ಬೋಧನೆಯನ್ನು ಸ್ವೀಕರಿಸುವುದು ಮತ್ತು ಅದಕ್ಕನುಸಾರ ಆಚರಣೆ ಮಾಡುವುದು, ಈ ಸ್ಥಿತಿಯಲ್ಲಿ ನಿರಂತರವಾಗಿ ಉಳಿಯುವುದು, ಇದು ಉತ್ತಮ ಶಿಷ್ಯನ ಲಕ್ಷಣವಾಗಿದೆ.’
– (ಸದ್ಗುರು) ಡಾ. ಚಾರುದತ್ತ ಪಿಂಗಳೆ, ರಾಷ್ಟ್ರೀಯ ಮಾರ್ಗದರ್ಶಕರು, ಹಿಂದೂ ಜನಜಾಗೃತಿ ಸಮಿತಿ. (೧೩.೧.೨೦೨೩)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು