
ತಾಯಿಯು ತನ್ನ ಮಗನ ಬಗ್ಗೆ ಹೆಚ್ಚೆಂದರೆ ಒಂದು ಜನ್ಮದ ತನಕ, ಅಂದರೆ ದೇಹವು ಇರುವವರೆಗೆ ಕಾಳಜಿಯನ್ನು ತೆಗೆದುಕೊಳ್ಳಬಹುದು; ಆದರೆ ಗುರುಗಳು ಜನ್ಮಜನ್ಮಗಳ ವರೆಗೆ ನಿಮ್ಮ ಕಾಳಜಿಯನ್ನು ವಹಿಸಲು ಸಿದ್ಧರಾಗಿದ್ದಾರೆ. ಅವರಿಗೆ ದೇಹವಿಲ್ಲದಿದ್ದರೂ, ಅವರು ಇಲ್ಲವೆಂದು ತಿಳಿಯಬೇಡಿ. ಸತ್ಪುರುಷರ ಮಾತಿನಲ್ಲಿ ವಿಶ್ವಾಸವನ್ನಿಟ್ಟು ಅದರಂತೆ ನಡೆದುಕೊಳ್ಳುವುದೆಂದರೆ ಅದು ನಿಜವಾದ ಸತ್ಸಮಾಗಮವಾಗಿದೆ. ದೇಹದ ಭೋಗವು ಬರುತ್ತದೆ-ಹೋಗುತ್ತದೆ; ಆದರೆ ನೀವು ನಿರಂತರ ಆನಂದ ವಾಗಿರಿ. ಈಗ ನಿಮಗೆ ಏನು ಮಾಡುವುದು ಉಳಿದಿಲ್ಲ, ಎಂದು ತಿಳಿಯಬೇಡಿ. ಗುರುಗಳ ಭೇಟಿ ಆಯಿತು, ಅಂದರೆ ನೀವು ಉಳಿಯುವುದೇ ಇಲ್ಲ; ಆದರೆ ಗುರುಗಳಿಗೆ ಅನನ್ಯ ಶರುಣಾಗಿ. ಭಗವಂತನ ಬಗೆಗಿನ ಹಂಬಲವು ಸಾಧಕತ್ವದ ಪ್ರಾಣವಾಗಿದೆ.
– ಬ್ರಹ್ಮಚೈತನ್ಯ ಗೋಂದವಲೆಕರ ಮಹಾರಾಜರು (‘ಪೂ. (ಪ್ರಾ.) ಕೆ.ವಿ. ಬೆಲಸರೆ ಇವರ ಆಧ್ಯಾತ್ಮಿಕ ಸಾಹಿತ್ಯ ಈ ಫೇಸಬುಕ್ನ ಸೌಜನ್ಯದಿಂದ)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !