
ತಾಯಿಯು ತನ್ನ ಮಗನ ಬಗ್ಗೆ ಹೆಚ್ಚೆಂದರೆ ಒಂದು ಜನ್ಮದ ತನಕ, ಅಂದರೆ ದೇಹವು ಇರುವವರೆಗೆ ಕಾಳಜಿಯನ್ನು ತೆಗೆದುಕೊಳ್ಳಬಹುದು; ಆದರೆ ಗುರುಗಳು ಜನ್ಮಜನ್ಮಗಳ ವರೆಗೆ ನಿಮ್ಮ ಕಾಳಜಿಯನ್ನು ವಹಿಸಲು ಸಿದ್ಧರಾಗಿದ್ದಾರೆ. ಅವರಿಗೆ ದೇಹವಿಲ್ಲದಿದ್ದರೂ, ಅವರು ಇಲ್ಲವೆಂದು ತಿಳಿಯಬೇಡಿ. ಸತ್ಪುರುಷರ ಮಾತಿನಲ್ಲಿ ವಿಶ್ವಾಸವನ್ನಿಟ್ಟು ಅದರಂತೆ ನಡೆದುಕೊಳ್ಳುವುದೆಂದರೆ ಅದು ನಿಜವಾದ ಸತ್ಸಮಾಗಮವಾಗಿದೆ. ದೇಹದ ಭೋಗವು ಬರುತ್ತದೆ-ಹೋಗುತ್ತದೆ; ಆದರೆ ನೀವು ನಿರಂತರ ಆನಂದ ವಾಗಿರಿ. ಈಗ ನಿಮಗೆ ಏನು ಮಾಡುವುದು ಉಳಿದಿಲ್ಲ, ಎಂದು ತಿಳಿಯಬೇಡಿ. ಗುರುಗಳ ಭೇಟಿ ಆಯಿತು, ಅಂದರೆ ನೀವು ಉಳಿಯುವುದೇ ಇಲ್ಲ; ಆದರೆ ಗುರುಗಳಿಗೆ ಅನನ್ಯ ಶರುಣಾಗಿ. ಭಗವಂತನ ಬಗೆಗಿನ ಹಂಬಲವು ಸಾಧಕತ್ವದ ಪ್ರಾಣವಾಗಿದೆ.
– ಬ್ರಹ್ಮಚೈತನ್ಯ ಗೋಂದವಲೆಕರ ಮಹಾರಾಜರು (‘ಪೂ. (ಪ್ರಾ.) ಕೆ.ವಿ. ಬೆಲಸರೆ ಇವರ ಆಧ್ಯಾತ್ಮಿಕ ಸಾಹಿತ್ಯ ಈ ಫೇಸಬುಕ್ನ ಸೌಜನ್ಯದಿಂದ)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !