
ತಾಯಿಯು ತನ್ನ ಮಗನ ಬಗ್ಗೆ ಹೆಚ್ಚೆಂದರೆ ಒಂದು ಜನ್ಮದ ತನಕ, ಅಂದರೆ ದೇಹವು ಇರುವವರೆಗೆ ಕಾಳಜಿಯನ್ನು ತೆಗೆದುಕೊಳ್ಳಬಹುದು; ಆದರೆ ಗುರುಗಳು ಜನ್ಮಜನ್ಮಗಳ ವರೆಗೆ ನಿಮ್ಮ ಕಾಳಜಿಯನ್ನು ವಹಿಸಲು ಸಿದ್ಧರಾಗಿದ್ದಾರೆ. ಅವರಿಗೆ ದೇಹವಿಲ್ಲದಿದ್ದರೂ, ಅವರು ಇಲ್ಲವೆಂದು ತಿಳಿಯಬೇಡಿ. ಸತ್ಪುರುಷರ ಮಾತಿನಲ್ಲಿ ವಿಶ್ವಾಸವನ್ನಿಟ್ಟು ಅದರಂತೆ ನಡೆದುಕೊಳ್ಳುವುದೆಂದರೆ ಅದು ನಿಜವಾದ ಸತ್ಸಮಾಗಮವಾಗಿದೆ. ದೇಹದ ಭೋಗವು ಬರುತ್ತದೆ-ಹೋಗುತ್ತದೆ; ಆದರೆ ನೀವು ನಿರಂತರ ಆನಂದ ವಾಗಿರಿ. ಈಗ ನಿಮಗೆ ಏನು ಮಾಡುವುದು ಉಳಿದಿಲ್ಲ, ಎಂದು ತಿಳಿಯಬೇಡಿ. ಗುರುಗಳ ಭೇಟಿ ಆಯಿತು, ಅಂದರೆ ನೀವು ಉಳಿಯುವುದೇ ಇಲ್ಲ; ಆದರೆ ಗುರುಗಳಿಗೆ ಅನನ್ಯ ಶರುಣಾಗಿ. ಭಗವಂತನ ಬಗೆಗಿನ ಹಂಬಲವು ಸಾಧಕತ್ವದ ಪ್ರಾಣವಾಗಿದೆ.
– ಬ್ರಹ್ಮಚೈತನ್ಯ ಗೋಂದವಲೆಕರ ಮಹಾರಾಜರು (‘ಪೂ. (ಪ್ರಾ.) ಕೆ.ವಿ. ಬೆಲಸರೆ ಇವರ ಆಧ್ಯಾತ್ಮಿಕ ಸಾಹಿತ್ಯ ಈ ಫೇಸಬುಕ್ನ ಸೌಜನ್ಯದಿಂದ)
ದಕ್ಷಿಣ ಆಫ್ರಿಕಾದಲ್ಲಿ ೧೭ ಸಾವಿರ ಹಿಂದೂಗಳಿಂದ ಒಂದೆಡೆ ಸೇರಿ ಹನುಮಾನ್ ಚಾಲೀಸಾ ಪಠಣ!
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ