
ಜುಲೈ ೨೧ ರಂದು ಗುರುಪೂರ್ಣಿಮೆ ಇದೆ. ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಈ ದಿನ ಗುರುಗಳ ಕೃಪಾಶೀರ್ವಾದ ಮತ್ತು ಅವರಿಂದ ಪ್ರಕ್ಷೇಪಿತವಾಗುವ ಶಬ್ದಾತೀತ ಜ್ಞಾನವು ಎಂದಿಗಿಂತ ಸಾವಿರಪಟ್ಟು ಹೆಚ್ಚು ಕಾರ್ಯನಿರತವಿರುತ್ತದೆ. ಈ ನಿಮಿತ್ತ ಗುರುಸೇವೆ ಮತ್ತು ಧನದ ತ್ಯಾಗ ಮಾಡುವವರಿಗೆ ಗುರುತತ್ತ್ವದ ಲಾಭ ಸಾವಿರಪಟ್ಟು ಹೆಚ್ಚಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಿರುವುದರಿಂದ, ‘ಧರ್ಮಪ್ರಸಾರದ ಕಾರ್ಯ ಮಾಡುವುದು ಅತ್ಯುತ್ತಮ ಅರ್ಪಣೆಯಾಗಿದೆ. ಆದ್ದರಿಂದ, ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳ ಕಾರ್ಯಕ್ಕೆ ಧನದ ದಾನವನ್ನು ಮಾಡುವುದು ಕಾಲಾನುಸಾರ ಆವಶ್ಯಕವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಸಮಾಜ, ರಾಷ್ಟ್ರ ಮತ್ತು ಧರ್ಮದ ಕಲ್ಯಾಣಕ್ಕಾಗಿ ನಿರಂತರ ಕಾರ್ಯವನ್ನು ಮಾಡುತ್ತಿದೆ. ಅದರ ಅಂತರ್ಗತ ವ್ಯಕ್ತಿತ್ವ ವಿಕಸನ, ಅಧ್ಯಾತ್ಮ ಮತ್ತು ಧರ್ಮಶಿಕ್ಷಣ ಇತ್ಯಾದಿಗಳ ಕುರಿತು ವ್ಯಾಖ್ಯಾನ ನೀಡುವುದು ಇತ್ಯಾದಿ ಮಾಡುತ್ತಿದೆ. ಆದ್ದರಿಂದ, ಅರ್ಪಣೆದಾರರು ಹಿಂದೂ ಜನಜಾಗೃತಿ ಸಮಿತಿಗೆ ಮಾಡಿದ ಅರ್ಪಣೆಯ ವಿನಿಯೋಗವು ಖಂಡಿತವಾಗಿಯೂ ಧರ್ಮಕಾರ್ಯಕ್ಕಾಗಿಯೇ ಆಗಲಿದೆ. ಗುರುಪೂರ್ಣಿಮೆಗಾಗಿ ಮನೆಯಲ್ಲಿ ಕುಳಿತು ಆನ್ಲೈನ್ ಅರ್ಪಣೆ ಮಾಡುವ ಸೌಲಭ್ಯವೂ ಲಭ್ಯವಿದೆ.
ಅದಕ್ಕಾಗಿ ಲಿಂಕ್ – www.hindujagruti.org/donate
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್