
ಪಂಢರಪುರ – ಇಲ್ಲಿ ಆಷಾಢ ಶುಕ್ಲ ಏಕಾದಶಿಯಂದು, ಅಂದರೆ (ಜುಲೈ 17, 2024) ಶ್ರೀ ವಿಠ್ಠಲನ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಈ ಹಿನ್ನೆಲೆಯಲ್ಲಿ ಪಂಢರಪುರ ನಗರದಲ್ಲಿ ಜುಲೈ 16, 2024ರ ರಿಂದ 20ರವರೆಗೆ ಮಾಂಸ, ಕುರಿ ಮಾಂಸ, ಮೀನು ಮಾರಾಟ ಹಾಗೂ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಿ ಉಪವಿಭಾಗಾಧಿಕಾರಿ ಸಚಿನ್ ಇಥಾಪೆ ಆದೇಶ ಹೊರಡಿಸಿದ್ದಾರೆ.
ಸಂಪಾದಕೀಯ ನಿಲುವುಯಾತ್ರೆಯ ಅವಧಿಯಲ್ಲಿ ಮಾತ್ರವಲ್ಲದೆ, ಪಂಢರಪುರ ಸಹಿತ ಮಹಾರಾಷ್ಟ್ರದ ಎಲ್ಲಾ ತೀರ್ಥಕ್ಷೇತ್ರ ಮತ್ತು ದೇಗುಲಗಳಲ್ಲಿ ಅಂತಹ ನಿಷೇಧವನ್ನು ಶಾಶ್ವತಗೊಳಿಸಬೇಕು! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು