
ಬರೇಲಿ (ಉತ್ತರ ಪ್ರದೇಶ) – ಜೀನತ್ ಎಂಬ ಯುವತಿಯೊಬ್ಬಳು (ಹೆಸರು ಬದಲಾಯಿಸಲಾಗಿದೆ) ಹಿಂದೂ ಧರ್ಮ ಸ್ವೀಕರಿಸಿ ಮುನೇಶ್ ಕುಮಾರ್ ಎಂಬ ಹಿಂದೂ ಯುವಕನನ್ನು ವಿವಾಹವಾಗಿದ್ದಾಳೆ. ಮದುವೆಯ ನಂತರ ಜೀನತ್ ಳ ಹೆಸರನ್ನು ಸೀಮಾ ಕಶ್ಯಪ್ ಎಂದು ಬದಲಾಯಿಸಲಾಗಿದೆ. ಬರೇಲಿಯ ಅಗಸ್ತ್ಯ ಮುನಿ ಆಶ್ರಮದಲ್ಲಿ ವೈದಿಕ ರೀತಿಯಲ್ಲಿ ಇವರ ವಿವಾಹ ಮಾಡಲಾಯಿತು.
ಜೀನತ್ ಮುರಾದಾಬಾದ್ ನ ನಿವಾಸಿಯಾಗಿದ್ದು ಒಂದು ವರ್ಷದಿಂದ ಮುನೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಜೀನತ್ ಳ ತಂದೆಯವರ ವಿರೋಧವಿತ್ತು; ಆದರೆ ಜೀನತ್ ಮುನೇಶ್ ನನ್ನು ಮದುವೆಯಾಗಲು ಬಯಸಿದ್ದಳು. ಹಾಗಾಗಿ ಅವಳು ಸ್ವಇಚ್ಛೆಯಿಂದ ಮನೆಯಿಂದ ಹೊರಬಂದು ಅಗಸ್ತ್ಯ ಮುನಿ ಆಶ್ರಮದಲ್ಲಿ ಮುನೇಶನನ್ನು ವಿವಾಹವಾದಳು.
ಮಹಾರಾಷ್ಟ್ರ: ೪ ತಿಂಗಳಲ್ಲಿ ೨೫೪ ಕೋಟಿ ೫೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ! – ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್
೫ ರಾಜ್ಯಗಳಲ್ಲಿ ಲವ್ ಜಿಹಾದ್ ನ ೭ ಪ್ರಕರಣಗಳು ಬೆಳಕಿಗೆ!
ಜೈಪುರದಲ್ಲಿ (ರಾಜಸ್ಥಾನ) ‘ಜೈಶ್-ಎ-ಮೊಹಮ್ಮದ್’ ಸಂಪರ್ಕದಲ್ಲಿ ಹಿಂದೂ ಮಹಿಳೆ !
ಗಂಗಾ ನದಿಯಲ್ಲಿ ದೋಣಿಯಲ್ಲಿ ಮಾಂಸ ಮತ್ತು ಮದ್ಯದ ಪಾರ್ಟಿ ಮಾಡಿದ ಘಟನೆ: ೫ ಹಿಂದೂ ಯುವಕರ ಬಂಧನ
‘ಧಾರ್ಮಿಕ ಕಾರ್ಯ’ದ ಹೆಸರಿನಲ್ಲಿ ಮತಾಂತರ ಮಾಡುವವರ ವಿದೇಶಿ ದೇಣಿಗೆಗಳ ಮೇಲೆ ಕೇಂದ್ರ ಸರಕಾರದ ಪ್ರಹಾರ
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!