
ನವದೆಹಲಿ – ದೆಹಲಿಯ ಸರಾಯಿ ನೀತಿಯ ಹಗರಣದ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರಿಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ. ಈ ಮಧ್ಯಂತರ ಜಾಮೀನನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಪ್ರಕರಣದಲ್ಲಿ ನೀಡಿದೆ.
ಕೆಲವು ದಿನಗಳ ಹಿಂದೆ ಕೇಜ್ರಿವಾಲರಿಗೆ ಈ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲಾಗಿದೆ. ಆದ್ದರಿಂದ ಕೇಜರಿವಾಲ ಅವರಿಗೆ ಸದ್ಯಕ್ಕೆ ಜೈಲೇ ಗತಿ. ಕೇಜರಿವಾಲ ಅವರಿಗೆ `ಇಡಿ’ಯಿಂದ ಬಂಧಿಸಲಾಗಿರುವ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹಿರಿಯ ವಿಭಾಗೀಯಪೀಠಕ್ಕೆ ವಹಿಸಲಾಗಿದೆ. ಅಲ್ಲಿ ವಿಚಾರಣೆಯಾಗುವವರೆಗೆ ಅರವಿಂದ ಕೇಜರಿವಾಲ ಅವರಿಗೆ ಮಧ್ಯಂತರ ಜಾಮೀನು ನೀಡಸಲಾಗಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!