
ನವದೆಹಲಿ – ದೆಹಲಿಯ ಸರಾಯಿ ನೀತಿಯ ಹಗರಣದ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರಿಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ. ಈ ಮಧ್ಯಂತರ ಜಾಮೀನನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಪ್ರಕರಣದಲ್ಲಿ ನೀಡಿದೆ.
ಕೆಲವು ದಿನಗಳ ಹಿಂದೆ ಕೇಜ್ರಿವಾಲರಿಗೆ ಈ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲಾಗಿದೆ. ಆದ್ದರಿಂದ ಕೇಜರಿವಾಲ ಅವರಿಗೆ ಸದ್ಯಕ್ಕೆ ಜೈಲೇ ಗತಿ. ಕೇಜರಿವಾಲ ಅವರಿಗೆ `ಇಡಿ’ಯಿಂದ ಬಂಧಿಸಲಾಗಿರುವ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹಿರಿಯ ವಿಭಾಗೀಯಪೀಠಕ್ಕೆ ವಹಿಸಲಾಗಿದೆ. ಅಲ್ಲಿ ವಿಚಾರಣೆಯಾಗುವವರೆಗೆ ಅರವಿಂದ ಕೇಜರಿವಾಲ ಅವರಿಗೆ ಮಧ್ಯಂತರ ಜಾಮೀನು ನೀಡಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ